ಕರ್ನಾಟಕ ರಾಜ್ಯ ಬೆಳೆ ಸಮೀಕ್ಷೆದಾರರ ಸೇವಾಭದ್ರತೆಗೆ ಆಗ್ರಹಿಸಿ ಮನವಿ
A petition was submitted demanding job security for Karnataka State Crop Surveyors.
A petition was submitted demanding job security for Karnataka State Crop Surveyors.
ಸಪ್ತಸಾಗರ ವಾರ್ತೆ,ವಿಜಯಪುರ, ಅ. 15: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ ಕಾಲೇಜಿನಲ್ಲಿ ಅಕ್ಟೋಬರ್ 13 ಮತ್ತು 14 ರಂದು ದಕ್ಷಿಣ ಕೋರಿಯಾದ ಪ್ರತಿಷ್ಠಿತ ಸಿ.ಎನ್.ಸಿ ಯಂತ್ರಗಳ ಉತ್ಪಾದಕ ಸಂಸ್ಥೆ ಡಿ. ಎನ್. ಸೊಲೂಶನ್ಸ್ ಆಯೋಜಿಸಿದ್ದ ಎರಡು ದಿನಗಳ ಉದ್ಯೋಗ ಮೇಳದಲ್ಲಿ 32 ಜನ ಆಯ್ಕೆಯಾಗಿದ್ದಾರೆ.ಬೆಂಗಳೂರಿನ ಡಿ. ಎನ್. ಸೊಲೂಶನ್ಸ್ ಸಂಸ್ಥೆಯ ಉಪಾಧ್ಯಕ್ಷ ಸುರೇಶ ನಾರಾಯಣ ಮತ್ತು ಮಾನವ ಸಂಪನ್ಮೂಲ ಅಧಿಕಾರಿ ಸ್ಮೀತಾ ಆರ್. ಅವರು ಈ ಉದ್ಯೋಗ ಮೇಳದಲ್ಲಿ ನಡೆಸಿದ ಸಂದರ್ಶನದಲ್ಲಿ ವಿಜಯಪುರ…
ಸಪ್ತಸಾಗರ ವಾರ್ತೆ, ವಿಜಯಪುರ, ಅ. 8: ಅಂತಾರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್ ನಗರದ ಬಿಎಲ್.ಡಿ.ಇ ಸಂಸ್ಥೆ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ 65 ಜನ ಆಯ್ಕೆಯಾಗಿದ್ದಾರೆ.ಅಂತಾರಾಷ್ಟ್ರೀಯ ಬೃಹತ್ ಸಂಸ್ಥೆಯಾಗಿರುವ ಫಾಕ್ಸ್ ಕಾನ್ ಜಗತ್ತಿನಲ್ಲಿಯೇ ಐಪೋನ್ ತಯಾರಿಕೆಯಲ್ಲಿ ಅಗ್ರಗಣ್ಯ ಸಂಸ್ಥೆಯಾಗಿದ್ದು, ಈ ಕಂಪನಿಯ ಆಡಳಿತ ಮಂಡಳಿಗೆ ವಿಜಯಪುರ ಹಾಗೂ ಸುತ್ತಲಿನ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ತಮ್ಮ ಕಂಪನಿಯಲ್ಲಿ ಹೆಚ್ಚಿನ ಅವಕಾಶ ನೀಡಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ…
ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ.18:ಅಂತರ್ ರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್, ವಿಜಯಪುರದ ಬಿಎಲ್.ಡಿ.ಇ ಸಂಸ್ಥೆ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಸೆ. 26ರಂದು ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ.2024 ಮತ್ತು 2025 ನೇ ಶೈಕ್ಷಣಿಕ ವರ್ಷದಲ್ಲಿ ಬಿ.ಇ ಮತ್ತು ಡಿಪ್ಲೋಮಾ ಪದವಿಯ ಮೆಕ್ಯಾನಿಕಲ್, ಇಲೇಕ್ಟ್ರಾನಿಕ್ಸ್ ಕಮ್ಯೂನಿಕೇಶನ್ ಮತ್ತು ಇಲೇಕ್ಟ್ರಾನಿಕ್ಸ್ ಇಲೆಕ್ಟ್ರೀಕಲ್ಸ್ ವಿಭಾಗಗಳಲ್ಲಿ ತೇರ್ಗಡೆ ಹೊಂದಿರುವ ವಿಜಯಪುರ ಹಾಗೂ ಸುತ್ತಲಿನ ಪ್ರದೇಶಗಳ ಎಲ್ಲ ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡು, ಈ…