ಫೆ. 2ರಂದು ವಿಜಯಪುರದಲ್ಲಿ ಬೃಹತ್ ಉದ್ಯೋಗ ಮೇಳ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 30:ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಇವರ ಸಹಯೋಗದಲ್ಲಿ ಫೆ.2ರಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಯುವ ಸಮೃದ್ಧಿ ಸಮ್ಮೇಳನ- ವಿಜಯಪುರ ಉದ್ಯೋಗ ಮೇಳವನ್ನು ದರಬಾರ ಹೈಸ್ಕೂಲ್ ಆವರಣದಲ್ಲಿ ಆಯೋಜಿಸಲಾಗಿದೆ.ನಗರದ ಹೊಸ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾ‌ಂತಾ ನಾಯ್ಕ ಅವರು ಉದ್ಯೋಗ‌ ಮೇಳದ ಕುರಿತು ವಿವರ ಹಂಚಿಕೊಂಡರು.ಈ ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆ ಸದಸ್ಯೆ…

Read More

ಫೆ.2ರಂದು ನಗರದ ದರಬಾರ ಶಾಲೆಯಲ್ಲಿ ಉದ್ಯೋಗ ಮೇಳ: ನೋಂದಣಿಗೆ ಕ್ರಮವಹಿಸಿ- ಕಾಂತಾ ನಾಯಕ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.27:ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಫೆ.2ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಗರದ ದರ್ಬಾರ ಶಾಲಾ ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಲಾಗಿದೆ. ಈ ಉದ್ಯೋಗ ಮೇಳದಲ್ಲಿ ಜಿಲ್ಲೆಯ ನಿರುದ್ಯೋಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ https://udyogamela.kdckarnataka.comಮೂಲಕ ಕ್ಲಿಕ್‌ಮಾಡಿ ವಿವರ ಭರ್ತಿ ಮಾಡಿ, ನೋಂದಾಯಿಸಿಕೊಂಡು, ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಮಾಹಿತಿ ಒದಗಿಸುವಂತೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ…

Read More

ಜ.27 ರಂದು ವಿಜಯಪುರದಲ್ಲಿ ಉದ್ಯೋಗ ಮೇಳ

ಸಪ್ತಸಾಗರ ವಾರ್ತೆ, ವಿಜಯಪುರ, ಜ.14: ಜನವರಿ 27ರಂದು ನಗರದ ದರ್ಬಾರ ಶಾಲೆಯ ಆವರಣದಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಾತ ಕಂಪನಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಜಿಲ್ಲೆಯ ನೀರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸುವ ನೀಟ್ಟಿನಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಮೇಳವನ್ನು ಆಯೋಜಿಸಬೇಕೆಂದು ಜಿಲ್ಲಾ ಕೌಶಲ್ಯ ಸಮಿತಿಯ ಅಧ್ಯಕ್ಷ, ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಉದ್ಯೋಗ ಮೇಳದ ಆಯೋಜನೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಯುವನಿಧಿ ಸೌಲಭ್ಯ ಪಡೆಯುತ್ತಿರುವ…

Read More

ಉದ್ಯೋಗ ಮೇಳದಲ್ಲಿ 32 ಜನರ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 15: ನಗರದ‌ ಬಿ.ಎಲ್.ಡಿ.ಇ ಸಂಸ್ಥೆಯ‌ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ ಕಾಲೇಜಿನಲ್ಲಿ ಅಕ್ಟೋಬರ್ 13 ಮತ್ತು 14‌ ರಂದು ದಕ್ಷಿಣ ಕೋರಿಯಾದ ಪ್ರತಿಷ್ಠಿತ ಸಿ.ಎನ್.ಸಿ‌ ಯಂತ್ರಗಳ ಉತ್ಪಾದಕ ಸಂಸ್ಥೆ ಡಿ. ಎನ್. ಸೊಲೂಶನ್ಸ್ ಆಯೋಜಿಸಿದ್ದ ಎರಡು ದಿನಗಳ ಉದ್ಯೋಗ ಮೇಳದಲ್ಲಿ 32 ಜನ ಆಯ್ಕೆಯಾಗಿದ್ದಾರೆ.ಬೆಂಗಳೂರಿನ‌ ಡಿ. ಎನ್. ಸೊಲೂಶನ್ಸ್ ಸಂಸ್ಥೆಯ ಉಪಾಧ್ಯಕ್ಷ ಸುರೇಶ ನಾರಾಯಣ ಮತ್ತು ಮಾನವ ಸಂಪನ್ಮೂಲ ಅಧಿಕಾರಿ ಸ್ಮೀತಾ ಆರ್. ಅವರು ಈ ಉದ್ಯೋಗ‌ ಮೇಳದಲ್ಲಿ‌ ನಡೆಸಿದ ಸಂದರ್ಶನದಲ್ಲಿ‌ ವಿಜಯಪುರ…

Read More

ಉದ್ಯೋಗ ಮೇಳದಲ್ಲಿ 120 ಯುವಕರು ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 10: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರತಿಷ್ಠಿತ ಟೋಯೋಟಾ ಕಿರ್ಲೋಸ್ಕರ ಪ್ರೈ. ಲಿ. ಸಂಸ್ಥೆ ಆಯೋಜಿಸಿದ್ದ ನೇರ ಸಂದರ್ಶನ ಉದ್ಯೋಗ ಮೇಳದಲ್ಲಿ 120 ಯುವಕರು ಆಯ್ಕೆಯಾಗಿದ್ದಾರೆ.ಅಕ್ಟೋಬರ್ 9 ಗುರುವಾರ ನಡೆದ ಈ ಸಂದರ್ಶನದಲ್ಲಿ 280ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಿರ್ಲೋಸ್ಕರ್ ಸಂಸ್ಥೆಯ ವತಿಯಿಂದ ಮಾನವ ಸಂಪನ್ಮೂಲ ಅಧಿಕಾರಿ ಅಭಿಷೇಕ ಮತ್ತು ಹಿರಿಯ ತರಬೇತಿ ಅಧಿಕಾರಿಗಳು ಸಂದರ್ಶನ ನಡೆಸಿದ್ದರು.ಈ ಸಂದರ್ಶನದಲ್ಲಿ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಹಾಗೂ ಆಟೋಮೋಬೈಲ್ ಎಂಜಿನೀಯರಿಂಗ್…

Read More

ಸೆ. 26ರಂದು ಐಫೋನ್ ಕಂಪನಿ ಫಾಕ್ಸ್ ಕಾನ್ ಸಿಬ್ಬಂದಿ ನೇಮಕಕ್ಕೆ ವಿಜಯಪುರಕ್ಕೆ ಆಗಮನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ವಿಶ್ವಾದ್ಯಂತ ಮೊಬೈಲ್ ಪ್ರೀಯರು ಹೊಸ ಮಾದರಿ ಐಫೋನ್ ಖರೀದಿಗೆ ನಾನಾ ಮಹಾನಗರಗಳಲ್ಲಿ ಸಾಲಿನಲ್ಲಿ ನಿಲುತ್ತಿದ್ದಾರೆ. ಇಂಥ ಐಫೋನ್ ತಯಾರಿಸುವ ಅಂತಾರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್, ತನ್ನ ಕಂಪನಿಯಲ್ಲಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಬಸವನಾಡು ವಿಜಯಪುರಕ್ಕೆ ಆಗಮಿಸುತ್ತಿರುವುದು ಗಮನ ಸೆಳೆದಿದೆ.ಈ ಕಂಪನಿ ಬಿ.ಎಲ್.ಡಿ.ಇ ಸಂಸ್ಥೆ ಸಹಯೋಗದಲ್ಲಿ ನಗರದ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಸೆಪ್ಟೆಂಬರ್ 26 ರಂದು ಶುಕ್ರವಾರ ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ…

Read More