ಉದ್ಯೋಗ ಮೇಳದಲ್ಲಿ 32 ಜನರ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 15: ನಗರದ‌ ಬಿ.ಎಲ್.ಡಿ.ಇ ಸಂಸ್ಥೆಯ‌ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ ಕಾಲೇಜಿನಲ್ಲಿ ಅಕ್ಟೋಬರ್ 13 ಮತ್ತು 14‌ ರಂದು ದಕ್ಷಿಣ ಕೋರಿಯಾದ ಪ್ರತಿಷ್ಠಿತ ಸಿ.ಎನ್.ಸಿ‌ ಯಂತ್ರಗಳ ಉತ್ಪಾದಕ ಸಂಸ್ಥೆ ಡಿ. ಎನ್. ಸೊಲೂಶನ್ಸ್ ಆಯೋಜಿಸಿದ್ದ ಎರಡು ದಿನಗಳ ಉದ್ಯೋಗ ಮೇಳದಲ್ಲಿ 32 ಜನ ಆಯ್ಕೆಯಾಗಿದ್ದಾರೆ.ಬೆಂಗಳೂರಿನ‌ ಡಿ. ಎನ್. ಸೊಲೂಶನ್ಸ್ ಸಂಸ್ಥೆಯ ಉಪಾಧ್ಯಕ್ಷ ಸುರೇಶ ನಾರಾಯಣ ಮತ್ತು ಮಾನವ ಸಂಪನ್ಮೂಲ ಅಧಿಕಾರಿ ಸ್ಮೀತಾ ಆರ್. ಅವರು ಈ ಉದ್ಯೋಗ‌ ಮೇಳದಲ್ಲಿ‌ ನಡೆಸಿದ ಸಂದರ್ಶನದಲ್ಲಿ‌ ವಿಜಯಪುರ…

Read More

ಉದ್ಯೋಗ ಮೇಳದಲ್ಲಿ 120 ಯುವಕರು ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 10: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರತಿಷ್ಠಿತ ಟೋಯೋಟಾ ಕಿರ್ಲೋಸ್ಕರ ಪ್ರೈ. ಲಿ. ಸಂಸ್ಥೆ ಆಯೋಜಿಸಿದ್ದ ನೇರ ಸಂದರ್ಶನ ಉದ್ಯೋಗ ಮೇಳದಲ್ಲಿ 120 ಯುವಕರು ಆಯ್ಕೆಯಾಗಿದ್ದಾರೆ.ಅಕ್ಟೋಬರ್ 9 ಗುರುವಾರ ನಡೆದ ಈ ಸಂದರ್ಶನದಲ್ಲಿ 280ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಿರ್ಲೋಸ್ಕರ್ ಸಂಸ್ಥೆಯ ವತಿಯಿಂದ ಮಾನವ ಸಂಪನ್ಮೂಲ ಅಧಿಕಾರಿ ಅಭಿಷೇಕ ಮತ್ತು ಹಿರಿಯ ತರಬೇತಿ ಅಧಿಕಾರಿಗಳು ಸಂದರ್ಶನ ನಡೆಸಿದ್ದರು.ಈ ಸಂದರ್ಶನದಲ್ಲಿ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಹಾಗೂ ಆಟೋಮೋಬೈಲ್ ಎಂಜಿನೀಯರಿಂಗ್…

Read More

ಸೆ. 26ರಂದು ಐಫೋನ್ ಕಂಪನಿ ಫಾಕ್ಸ್ ಕಾನ್ ಸಿಬ್ಬಂದಿ ನೇಮಕಕ್ಕೆ ವಿಜಯಪುರಕ್ಕೆ ಆಗಮನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ವಿಶ್ವಾದ್ಯಂತ ಮೊಬೈಲ್ ಪ್ರೀಯರು ಹೊಸ ಮಾದರಿ ಐಫೋನ್ ಖರೀದಿಗೆ ನಾನಾ ಮಹಾನಗರಗಳಲ್ಲಿ ಸಾಲಿನಲ್ಲಿ ನಿಲುತ್ತಿದ್ದಾರೆ. ಇಂಥ ಐಫೋನ್ ತಯಾರಿಸುವ ಅಂತಾರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್, ತನ್ನ ಕಂಪನಿಯಲ್ಲಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಬಸವನಾಡು ವಿಜಯಪುರಕ್ಕೆ ಆಗಮಿಸುತ್ತಿರುವುದು ಗಮನ ಸೆಳೆದಿದೆ.ಈ ಕಂಪನಿ ಬಿ.ಎಲ್.ಡಿ.ಇ ಸಂಸ್ಥೆ ಸಹಯೋಗದಲ್ಲಿ ನಗರದ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಸೆಪ್ಟೆಂಬರ್ 26 ರಂದು ಶುಕ್ರವಾರ ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ…

Read More