ಹಿರಿಯ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪ ಶ್ರದ್ಧಾಂಜಲಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ.8: ಜಿಲ್ಲೆಯ ಪತ್ರಿಕಾ ಕ್ಷೇತ್ರದಲ್ಲಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿ, ಹಲವು ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುವ ಮೂಲಕ ಉತ್ತಮ ಬರಹಗಾರರನ್ನು ರೂಪಿಸಿದ ಹಿರಿಯ ಪತ್ರಕರ್ತ ಬಾಬು ಮುರಾಳ ಅವರ ಸೇವೆ ಸಮಾಜಕ್ಕೆ ಇನ್ನಷ್ಟು ಅಗತ್ಯವಾಗಿತ್ತು ಎಂದು ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಶೋಕ ಯಡಳ್ಳಿ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಮುಖ್ಯರಸ್ತೆಯಲ್ಲಿರುವ ಪತ್ರಿಕಾ ಭವನದಲ್ಲಿ ಶನಿವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಬಾಬು ಮುರಾಳ…

Read More

ಜ್ಞಾನ-ಪರಿಜ್ಞಾನ ಇದ್ದಾಗ ಮಾತ್ರ ಪತ್ರಕರ್ತ ಯಶಸ್ಸು ಗಳಿಸಲು ಸಾಧ್ಯ: ಸಂತೋಷ ಚಿನಗುಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಎ. 3: ಪತ್ರಕರ್ತನಿಗೆ ಜ್ಞಾನ ಮತ್ತು ಪರಿಜ್ಞಾನ ಇದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಪ್ರಜಾವಾಣಿಯ ಬೆಳಗಾವಿ ಜಿಲ್ಲಾ ಹಿರಿಯ ವರದಿಗಾರ ಸಂತೋಷ ಚಿನಗುಡಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವುಮನ್ ಮೀಡಿಯಾ ಕ್ಲಬ್ ಉದ್ಘಾಟಿಸಿ ಅವರು ಮಾತನಾಡಿದರು.ಪತ್ರಿಕೋದ್ಯಮವು ಕೇವಲ ತರಗತಿ ಕೋಣೆಗೆ ಸೀಮಿತವಾಗಿರದೆ, ವಿದ್ಯಾರ್ಥಿಗಳು ಪ್ರಾಯೋಗಿಕ ಜ್ಞಾನವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಪತ್ರಿಕೆಗಳನ್ನು ಕೇವಲ ನೋಡದೆ, ಅವನ್ನು ನಿಯಮಿತವಾಗಿ ಓದಿದಾಗ…

Read More