ವಿಜಯಪುರ: ಸಂಭ್ರಮದ ರಮಜಾನ್ ಆಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21 :ವಿಜಯಪುರ ಜಿಲ್ಲೆಯಾದ್ಯಂತ ಈದ್ – ಉಲ್- ಫಿತರ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.ಕಳೆದ ಒಂದು ತಿಂಗಳುಗಳಿಂದ ರೋಜಾ, ರಾತ್ರಿ ಹೊತ್ತು ವಿಶೇಷ ತರಾವೀಹ್ ನಮಾಜ್ ಸಲ್ಲಿಸಿದ ಮುಸ್ಲಿಂ ಬಾಂಧವರು ಶನಿವಾರ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದರು. ಹೊಸ ಬಟ್ಟೆ ಧರಿಸಿ, ಅತ್ತರ ಎಂಬ ಸುಗಂಧದ್ರವ್ಯ ಹಚ್ಚಿಕೊಂಡು, ಕಣ್ಣಿಗೆ ಸುರಮಾ ಹಚ್ಚಿಕೊಂಡು ನಮಾಜ್ ಸಲ್ಲಿಕೆಗೆ ಮಸಜೀದ್ ಹೆಜ್ಜೆ ಹಾಕುತ್ತಿರುವ ದೃಶ್ಯ ಕಂಡು ಬಂದಿತು.ವಿಜಯಪುರದ ದಖನಿ ಈದ್ಗಾ, ಆಲಂಗೀರ ಈದ್ಗಾ, ಜಾಮೀಯಾ ಮಸಜೀದ್, ಧಾತರಿ…

Read More

ಇಬ್ರಾಹಿಂಪುರದಲ್ಲಿ ಸಂಭ್ರಮದ ನಾಡದೇವಿ ಉತ್ಸವ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.30: ನಗರದ ಮನಗೂಳಿ ರಸ್ತೆಯ ಇಬ್ರಾಹಿಂಪುರದಲ್ಲಿ ನಾಡದೇವಿ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ಮಲ್ಲಿಕಾರ್ಜುನ ಆದಿಶಕ್ತಿ ಯುವಕ ಮಂಡಳಿ ವತಿಯಿಂದ ಸೋಮವಾರ ರಾತ್ರಿ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಲಾ ಸಿಂಚನ ಮೆಲೋಡಿಸ್ ತಂಡದ ಕಲಾವಿದರಾದ ಗೋಪಾಲ ಹೂಗಾರ, ಗೋಪಾಲ ಇಂಚಗೇರಿ, ಮಲ್ಲು ಮುದ್ದೇಬಿಹಾಳ, ಮ್ಯೂಜಿಕ್ ಮೈಲಾರಿ, ಲಕ್ಷ್ಮೀ ಬಿಜಾಪುರ, ಶ್ರೀಶೈಲ ಜುಮನಾಳ, ಗಾಯಕ ಕೃಷ್ಣಾ ಅವರು ಪ್ರಸಿದ್ಧ ಜಾನಪದ ಹಾಗೂ ದೇಶಭಕ್ತಿಯ ಹಾಡುಗಳನ್ನು ಹಾಡಿ, ಹಾಸ್ಯ ಚಟಾಕಿಗಳನ್ನು ಹಾರಿಸಿ ಜನಮನ ರಂಜಿಸಿದರು.ಡಾನ್ಸರ್ ಪೂಜಾ ಡಿಕೆಡಿ…

Read More