ನ್ಯಾಯಾಧೀಶರ ಮೇಲೆ ಶೂ ಎಸೆತ ಪ್ರಕರಣ: ಹೊನಮೋಡೆ ಖಂಡನೆ
ಸಪ್ತಸಾಗರ ವಾರ್ತೆ, ವಿಜಯಪುರ, ಅ. 8: ಸುಪ್ರೀಂಕೋರ್ಟ್ ಸಿಜೆಐ ಮೇಲೆ ಶೂ ಎಸೆತ ಪ್ರಕರಣವನ್ನುಜಿಲ್ಲಾ ಶಿವಶರಣ ಸಮಗಾರ ಹರಳಯ್ಯಸಮಾಜದ ಮುಖಂಡ ವಸಂತ ಹೊನಮೋಡೆ ತೀವ್ರವಾಗಿ ಖಂಡಿಸಿದ್ದಾರೆ.ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶರಾದ ಸಿಜೆಐ ಬಿ. ಆರ್. ಗವಾಯಿ ಅವರ ಮೇಲೆ ರಾಕೇಶ ಕಿಶೋರ್ ಎಂಬ ಹಿರಿಯ ವಕೀಲ ನ್ಯಾಯಾಲಯ ಸಭಾಂಗಣದಲ್ಲಿ ಶೂ ಎಸೆದು ಭಾರತದ ಉಚ್ಛ ನ್ಯಾಯಾಲಯಕ್ಕೆ ಹಾಗೂ ಭಾರತದ ಸಂವಿಧಾನ ರಚಿಸಿದ ಡಾ. ಬಿ.ಆರ್. ಅಂಬೇಡ್ಕರ ಅವರಿಗೆ ತೀವ್ರ ಅವಮಾನ ಮಾಡಿದ್ದು, ಈ ನ್ಯಾಯವಾದಿಗೆ ಕಠಿಣ…


