ಗಿಡ-ಮರಗಳ ಲಾಲನೆ ಪೋಷಣೆ ಅಗತ್ಯ: ನ್ಯಾಯಾಧೀಶ ಹರೀಶ ಎ.ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.5: ಇತ್ತೀಚಿನ ದಿನಗಳಲ್ಲಿ ಪರಿಸರ ಮಾಲಿನ್ಯ ಮಾನವನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಪರಿಸರ ಸಮತೋಲನ ಕಾಪಾಡಲು ಗಿಡ-ಮರಗಳ ಲಾಲನೆ ಪೋಷಣೆ ಮಾಡುವುದು ತೀರಾ ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಹೇಳಿದರು.ವಿಶ್ವ ಪರಿಸರ ದಿನದ ಅಂಗವಾಗಿ ಕೂಡಗಿ ಎನ್ ಟಿಪಿಸಿ ವಿದ್ಯುತ್ ಸ್ಥಾವರದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೃಹತ್ ಸಸಿ ನೆಡುವ ಅಭಿಯಾನಕ್ಕೆ ಚಾಲನೆ ನೀಡಿ ಅವರು…

Read More

ಅರ್ಹ ಮತದಾರರು ಕಡ್ಡಾಯವಾಗಿ ಮತದಾನದ ಹಕ್ಕು ಚಲಾಯಿಸಲು ನ್ಯಾಯಾಧೀಶ ಹರೀಶ ಎ. ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.25:ದೇಶದ ಅಭ್ಯುದಯಕ್ಕೆ ಮತದಾನದಿಂದ ಯಾರೂ ಹೊರಗುಳಿಯದೇ ಎಲ್ಲ ಅರ್ಹ ಮತದಾರರು ಸಂವಿಧಾನ ಕೊಡಮಾಡಿದ ಪವಿತ್ರವಾದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ ಅವರು ಕರೆ ನೀಡಿದರು.ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ನ್ಯಾಯಾಂಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ಭಾನುವಾರ…

Read More