ಜು.3 ರಂದು ಫೋನ್-ಇನ್ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ,ಆ.1:ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದು-ಕೊರತೆಗಳನ್ನು ಆಲಿಸಲು ಆ.3ರಂದು ಸೋಮವಾರ ಮಧ್ಯಾಹ್ನ 3.30 ರಿಂದ 4.30ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ದೂರವಾಣಿ 6366423887 ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ, ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More