ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026:ಜೂನ್ 30 ರಿಂದ ಮನೆ-ಮನೆ ಭೇಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.28:ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯು ಪ್ರಸ್ತುತ ಜಾರಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜೂನ್ 30 ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ-ಮನೆ ಭೇಟಿ ನೀಡಲಿದ್ದಾರೆ ಎಂದು ವಿಜಯಪುರ ಹಾಗೂ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಆನಂದ ಕೆ ಅವರು ತಿಳಿಸಿದ್ದಾರೆ.ಜೂ.30 ರಿಂದ ಜು. 29 ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಅವರು ಜಿಲ್ಲೆಯ ಮನೆ-ಮನೆಗೆ ಭೇಟಿ ನೀಡಲಿದ್ದಾರೆ. ಭೇಟಿಯ ಸಂದರ್ಭದಲ್ಲಿ ಅಧಿಕಾರಿಗಳು ಎನ್ಯೂಮರೇಷನ್ ಫಾರ್ಮ್ ಗಳನ್ನು…

Read More

ನ್ಯಾಯಾಧೀಕರಣದ “ಐ” ತೀರ್ಪಿನ ಅಧಿಸೂಚನೆಗೆ ಹೋರಾಟ ಕುರಿತು ಪೂರ್ವಭಾವಿ ಸಭೆ 16ರಂದು

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 14:ನ್ಯಾ. ಬ್ರಿಜೇಶ್‌ಕುಮಾರ ನೇತೃತ್ವದ 2ನೇ ನ್ಯಾಯಾಧೀಕರಣದ“ಐ” ತೀರ್ಪಿನಂತೆ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರದಮೇಲೆ ಒತ್ತಡ ಹೇರಲು ಮುಂದಿನ ಹೋರಾಟದ ರೂಪರೇಷತಯಾರಿಸುವದು ಮತ್ತು ಹೋರಾಟ ಸಮೀತಿ ರಚಿಸುವುದರ ಕುರಿತುಪೂರ್ವಭಾವಿ ಸಭೆಯನ್ನು ವಿಜಯಪುರ ನಗರದ ಅಂಬೇಡ್ಕರವೃತ್ತದ ಬಳಿ ಇರುವ ಡಾ. ಬಿ.ಆರ್.ಅಂಬೇಡ್ಕರ ಸಭಾ ಭವನದಲ್ಲಿಜೂ. 16ರಂದು ಬೆಳಗ್ಗೆ 10-30 ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದೆ.ಈ ಸಭೆಗೆ ನೀರಾವರಿ ತಜ್ಞ ಡಾ. ಕೃಷ್ಣ ಕೋಲಾರ ಕುಲಕರ್ಣಿ, ಧಾರವಾಡ ಕೃಷಿವಿಶ್ವವಿದ್ಯಾಲಯದ ನಿವೃತ್ತ ಅಧ್ಯಾಪಕ ಡಾ. ರಾಜೇಂದ್ರಪೋದ್ದಾರ, ಜಿಲ್ಲಾ…

Read More

ಬಾಗಲಕೋಟೆಯಲ್ಲಿ ಜೂ. 15 ರಂದು ಸುಧಾರಿತ ನರರೋಗ, ಅಪಸ್ಮಾರ ಉಚಿತ ಚಿಕಿತ್ಸಾ ಶಿಬಿರ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಜೂ. 13:ಬಾಗಲಕೋಟೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ನರರೋಗ ಮತ್ತು ಅಪಸ್ಮಾರ (ಫಿಟ್ಸ್) ರೋಗಿಗಳಿಗೆ ಇಲ್ಲೊಂದು ಅತ್ಯುತ್ತಮ ಅವಕಾಶ ಲಭ್ಯವಾಗಿದೆ. ಜಾಗತಿಕ ಮಟ್ಟದ ಆರೋಗ್ಯ ಸೇವೆಗೆ ಹೆಸರಾಗಿರುವ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಹಾಗೂ ಬಾಗಲಕೋಟೆಯ ಆರ್‌ಎನ್‌ಸಿ ಆಸ್ಪತ್ರೆ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಜೂ. 15ರಂದು ಸುಧಾರಿತ ನರರೋಗ ಮತ್ತು ಅಪಸ್ಮಾರ ಚಿಕಿತ್ಸಾ ವಿಶೇಷ ಸಮಾಲೋಚನಾ ಶಿಬಿರ ಹಮ್ಮಿಕೊಳ್ಳಲಾಗಿದೆ.ಜೂನ್ 15 ರಂದು ಬಾಗಲಕೋಟೆಯ ಆರ್‌ಎನ್‌ಸಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ಈ…

Read More

ಜೂ. 16,17 ಅಪ್ರೆಂಟಿಸ್ ತರಬೇತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ನಗರದ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಜೂನ್ 16 ಮತ್ತು 17 ರಂದು ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ.ಧಾರವಾಡದಲ್ಲಿರುಬ ನಿಡೆಕ್ ಇಂಡಿಯಾ ಪ್ರೈ. ಲಿ.‌ ಕಂಪನಿ ತರಬೇತುದಾರ(Production Trainee) ಮತ್ತು ಅಪ್ರಂಟಿಸ್ ತರಬೇತಿಗಾಗಿ ಈ‌ ಕ್ಯಾಂಪಸ್ ಸಂದರ್ಶನ ನಡೆಸಲಿದೆ.ಐಟಿಐನ‌ ನಾನಾ ಟ್ರೇಡುಗಳಲ್ಲಿ ಪಾಸಾದ ಮತ್ತು ದ್ವಿತೀಯ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ 18 ರಿಂದ 25 ವರ್ಷದೊಳಗಿನ ತರಬೇತುದಾರರಿಗೆ ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನ ನಡೆಸಲಾಗುತ್ತದೆ. ಜಿಲ್ಲೆಯ ನಾನಾ ಐಟಿಐ ಕಾಲೇಜಿನ…

Read More

ಜೂನ್ 15ರಂದು ಅಪ್ರೆಂಟಿಸ್ ಮೇಳ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 11:ನಗರದ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ಜೂನ್ 15ರಂದು ಅಪ್ರೆಂಟಿಸ್ ಮೇಳ ಆಯೋಜಿಸಲಾಗಿದೆ‌.ಜಾನ್ಸನ್ ಲಿಫ್ಟ್ ಅಂಡ್ ಎಸ್ಕಲೇಟರ್ಸ ಕಂಪನಿ ಈ ಕ್ಯಾಂಪಸ್ ಸಂದರ್ಶನ ಆಯೋಜಿಸಿದೆ. ಐಟಿಐ ನ ನಾಬಾ ಟ್ರೇಡುಗಳಲ್ಲಿ ಪಾಸಾದ ಮತ್ತು ದ್ವಿತೀಯ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ 18 ರಿಂದ 25 ವರ್ಷದೊಳಗಿನ ತರಬೇತುದಾರರಿಗೆ ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನ ನಡೆಯಲಿದೆ.ಆಸಕ್ತ ತರಬೇತಿದಾರರು ಸೂಕ್ತ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬೇಕು ಎಂದು ತರಬೇತಿ ಸಂಸ್ಥೆಯ ಪ್ರಭಾರಿ ಪ್ರಾಚಾರ್ಯ ಸಂತೋಷ ಕರಿಗಾರ ಮಾಧ್ಯಮ…

Read More

ಜೂ. 13ರಂದು ಜಿಲ್ಲಾ ಮಟ್ಟದ ಅಸ್ಮಿತಾ ಖೇಲೋ ಇಂಡಿಯಾ ವುಮೆನ್ಸ್ ಸೈಕ್ಲಿಂಗ್ ಸಿಟಿ ಲೀಗ್

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 11:ಜಿಲ್ಲಾ ಮಟ್ಟದ ಅಸ್ಮಿತಾ ಖೇಲೋ ಇಂಡಿಯಾ ವುಮೆನ್ಸ್ ಸೈಕ್ಲಿಂಗ್ ಸಿಟಿ ಲೀಗ್ ಜೂ. 13ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ವರೆಗೆ ನಗರದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅಮೇಚೂರು ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷ ರಾಜು ಬಿರಾದಾರ ತಿಳಿಸಿದ್ದಾರೆ.ಕೇಂದ್ರ ಸರ್ಕಾರದ ಸ್ಪೋರ್ಟ್ಸ್ ಅಥಾರಿಟಿ ಆಪ್ ಇಂಡಿಯಾ, ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಅಮೇಚೂರು ಸೈಕ್ಲಿಂಗ್ ಅಸೋಸಿಯೇಷನ್, ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಷನ್, ವಿಶಾಲ ಸೈಕಲ್ ಮಾಲ್, ವಿಜಯಪುರ ಸೈಕ್ಲಿಂಗ್…

Read More

ಪ್ರಶಿಕ್ಷಣಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಜೂನ್ 9 ಮತ್ತು 10 ರಂದು ಬೃಹತ್ ಹೋರಾಟ

ಸಪ್ತಸಾಗರ ವಾರ್ತೆ ವಿಜಯಪುರ, ಮೇ 31:ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಸಮೀಪದ ಪ್ರವಾಸಿ ಮಂದಿರದಲ್ಲಿ ಇಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರಶಿಕ್ಷಣಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಕುರಿತು ಹೋರಾಟದ ಪೂರ್ವಭಾವಿ ಕಾರ್ಯಾಗಾರ ಸಭೆಯನ್ನು ಹಮ್ಮಿಕೊಳ್ಳಲಾಯಿತು.ಸಭೆಯಲ್ಲಿ ಪ್ರಶಿಕ್ಷಣಾರ್ಥಿಗಳು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಪ್ರಸ್ತುತ ಶೈಕ್ಷಣಿಕ ವ್ಯವಸ್ಥೆಯಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಅಗತ್ಯವಾದ ಪ್ರಾಯೋಗಿಕ ತರಬೇತಿ ದೊರೆಯುತ್ತಿಲ್ಲ. ಜೊತೆಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಸುಮಾರು ಎರಡುವರೆ ಲಕ್ಷ ರೂಪಾಯಿವರೆಗೆ ನಿಯಮಬಾಹಿರವಾಗಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು…

Read More