ಕನಕ–ಬಸವ ಚಿಂತನೆಗಳು ಸಮಾಜಕ್ಕೆ ದಾರಿದೀಪ: ಯತೀಂದ್ರ ಸಿದ್ಧರಾಮಯ್ಯ

ಸಪ್ತಸಾಗರ ವಾರ್ತೆ,ವಿಜಯಪುರ, ಆ.9: ಕಾಯಕ, ದಾಸೋಹ ಹಾಗೂ ಸಮಾನತೆಯ ಸಂದೇಶ ಸಾರಿದ ದಾಸ ಸಾಹಿತ್ಯ ಸಮಾಜ ಪರಿವರ್ತನೆಗೆ ದೊಡ್ಡ ಕೊಡುಗೆ ನೀಡಿದೆ. ಕನಕದಾಸರಂತಹ ಮಹನೀಯರ ಸಮಾಜಮುಖಿ ಚಿಂತನೆಗಳು ಇಂದಿಗೂ ನಮಗೆಲ್ಲ ದಾರಿ ತೋರಿಸುತ್ತಿವೆ. ಎಲ್ಲ ವರ್ಗದ ಜನರನ್ನು ಒಟ್ಟಿಗೆ ಸೇರಿಸಿಕೊಂಡು ಅಭಿವೃದ್ಧಿಯ ಹಾದಿಯಲ್ಲಿ ಮುಂದೆ ಸಾಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ಧರಾಮಯ್ಯ ಹೇಳಿದರು.ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಭಾನುವಾರ ಹಂಜಗಿಸಿದ್ಧೇಶ್ವರ ಹಾಗೂ ಹಿರೋಡೇಶ್ವರ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಮತ್ತು ಕನಕದಾಸ ವೃತ್ತ…

Read More

ಕನಕ ಪಬ್ಲಿಕ್ ಶಾಲೆಯಲ್ಲಿ ಸ್ನೇಹಿತರ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.3: ಭಾರತದಲ್ಲಿ ಸ್ನೇಹಿತರ ದಿನಾಚರಣೆಯನ್ನು ಆಗಸ್ಟ್ ತಿಂಗಳ ಮೊದಲ ಭಾನುವಾರದೆಂದು ಆಚರಿಸಲಾಗುತ್ತದೆ, ಸ್ನೇಹ ಎಂಬುದು ಪದಗಳಿಗೆ ನಿಲುಕದೆ ಇರುವ ಸಂಬಂಧ, ನಂಬಿಕೆ ಮತ್ತು ವಿಶ್ವಾಸದ ಪ್ರತಿಕವೇ ಸ್ನೇಹ, ಜೀವಕ್ಕೆ ಜೀವ ಕೊಡುವ ಸ್ನೇಹ ಆದರ್ಶವಾದದ್ದು, ನಂಬಿದವರಿಗೆ ಮೋಸ ಮಾಡುವುದು ದ್ರೋಹ ಬಗೆಯುವವನು ಎಂದಿಗೂ ಸ್ನೇಹಿತನಾಗಲಾರ ಅವನು ಮಿತ್ರದ್ರೋಹಿ, ಅಂತ ಸ್ನೇಹ ನಮ್ಮದಾಗಬಾರದು. ಕೃಷ್ಣ ಕುಚಲ, ರಾಮ -ಸುಗ್ರಿ, ಕರ್ಣ ದುರ್ಯೋಧನರ ಸ್ನೇಹದಂತ ಶ್ರೇಷ್ಠ ಗೆಳೆತನ ಇದ್ದರೆ ಗೆಳೆತನಕ್ಕೊಂದು ಬೆಲೆ ಎಂದು ಸಾಹಿತಿ, ಪ್ರೊ….

Read More