ನಾಡಿಗೆ ಸಮಾನತೆಯ ಸಂದೇಶ ಸಾರಿದ ದಾಸಶ್ರೇಷ್ಠರು ಕನಕದಾಸ: ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ

ಸಪ್ತಸಾಗರ ವಾರ್ತೆ ವಿಜಯಪುರ, ನ. 8: “ಸಮಾಜದಲ್ಲಿದ್ದ ಅಸಮಾನತೆ, ಅನಿಷ್ಠ ಪದ್ಧತಿಗಳ ವಿರುದ್ಧ ತಮ್ಮ ಕೀರ್ತನೆಗಳ ಮೂಲಕ ಸಮರ ಸಾರಿದ ದಾಸಶ್ರೇಷ್ಠರು ಕನಕದಾಸರು. ಅವರ ಚಿಂತನೆಗಳು, ವಿಚಾರಗಳು ಮತ್ತು ಸಮಾಜ ಸುಧಾರಣೆಯ ದೃಷ್ಟಿಕೋನಗಳು ಇಂದಿಗೂ ಪ್ರಸ್ತುತ” ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿಜಯಾ ಬಿ ಕೋರಿಶೆಟ್ಟಿ ಹೇಳಿದರು.ಅವರು ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕನಕದಾಸ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.“ಮೂಲತಃ…

Read More

ಸಮಾಜಕ್ಕೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಜನಜನಿತವಾಗಿವೆ -ಸಚಿವ ಡಾ.ಎಂ.ಬಿ.ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ನ.8: ಮೋಹನ ತರಂಗಿಣಿ, ನಳಚರಿತೆ, ರಾಮಧಾನ್ಯ ಚರಿತೆ, ಹರಿಭಕ್ತಿ ಸಾರ, ಸೇರಿದಂತೆ 316 ಕೀರ್ತನೆಗಳು ನೀಡುವ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಜನಜನಿತವಾಗಿವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕಂದಗ¯ತ್ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡ ಸಂತ ಕನಕದಾಸ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕನಕದಾಸರ…

Read More

ಹೋರಾಟಕ್ಕೆ ರಾಯಣ್ಣ, ವಿಶ್ವಪ್ರಜ್ಞೆಗೆ ಕನಕದಾಸರು, ಶಿಕ್ಷಣಕ್ಕೆ ಅಹಲ್ಯಾಬಾಯಿ, ಸಾಮಾಜಿಕ ಬದ್ಧತೆಗೆ ಸಿದ್ದರಾಮಯ್ಯ ಅವರ ಮಾದರಿಗಳು ನಮ್ಮ ಜೊತೆಗಿವೆ: ಕೆವಿಪಿ

ಸಪ್ತಸಾಗರ ವಾರ್ತೆ ಕೋಲಾರ, ಸೆ. 28: ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು.ಕರ್ನಾಟಕ ರಾಜ್ಯ ಕನಕ‌ನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ನಮ್ಮ ಕುಲಕ್ಕೆ, ಸಮುದಾಯಕ್ಕೆ ಒಂದು ಶ್ರಮಿಕ ಪರಂಪರೆ ಇದೆ. ಈ ಪರಂಪರೆಯ ಒಳಗೆ ಅದ್ಭುತವಾದ ಮಾದರಿ ವ್ಯಕ್ತಿತ್ವಗಳೂ ಇವೆ. ಛಲ ಮತ್ತು ಹೋರಾಟಕ್ಕೆ ಸಂಗೊಳ್ಳಿ ರಾಯಣ್ಣ ಮಾದರಿ ಆದರೆ, ವಿಶ್ವಪ್ರಜ್ಞೆಗೆ ಕನಕದಾಸರು ಮಾದರಿ ಆಗಿದ್ದಾರೆ. ಶಿಕ್ಷಣಕ್ಕೆ…

Read More