ಕನಮಡಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 22: ಬಬಲೇಶ್ವರ ಮತಕ್ಷೇತ್ರ ಬಿಜೆಪಿ ಮುಕ್ತವಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ‌ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಸೋಮವಾರ ನಗರದ ಸಚಿವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನಮಡಿ ಗ್ರಾಮದ ಬಿಜೆಪಿ ಮುಖಂಡ ಪ್ರಶಾಂತ ಸುಭಾಸಗೌಡ ಪಾಟೀಲ ಮತ್ತು‌ ಅವರ ಬೆಂಬಲಿಗರನ್ನು ಕಾಂಗ್ರೆಸ್ ಪಕ್ಷಕ್ಜೆ ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿದರು.ಬಬಲೇಶ್ವರ ಮತಕ್ಷೇತ್ರದಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಸೇರಲಿದ್ದಾರೆ. ಆರು ಬ್ಯಾಚ್ ಗಳಲ್ಲಿ ಈಗ…

Read More

ಕನಮಡಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 22: ಬಬಲೇಶ್ವರ ಮತಕ್ಷೇತ್ರ ಬಿಜೆಪಿ ಮುಕ್ತವಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ‌ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಸೋಮವಾರ ನಗರದ ಸಚಿವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನಮಡಿ ಗ್ರಾಮದ ಬಿಜೆಪಿ ಮುಖಂಡ ಪ್ರಶಾಂತ ಸುಭಾಸಗೌಡ ಪಾಟೀಲ ಮತ್ತು‌ ಅವರ ಬೆಂಬಲಿಗರನ್ನು ಕಾಂಗ್ರೆಸ್ ಪಕ್ಷಕ್ಜೆ ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿದರು.ಬಬಲೇಶ್ವರ ಮತಕ್ಷೇತ್ರದಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಸೇರಲಿದ್ದಾರೆ. ಆರು ಬ್ಯಾಚ್ ಗಳಲ್ಲಿ ಈಗ…

Read More