ಮಯೂರವರ್ಮ ಕನ್ನಡದ ಸ್ವಾಭಿಮಾನದ ಸಂಕೇತ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 28:ಕನ್ನಡಿಗರ ಸಾಮೂಹಿಕ ಪ್ರಜ್ಞೆಯಲ್ಲಿ ‘ಅಸ್ಮಿತೆ’ಯ ಬೀಜ ಬಿತ್ತಿ, ಕನ್ನಡ ಭಾಷೆ, ನೆಲ, ಸಂಸ್ಕೃತಿಯ ಸಂಕೇತವಾದ ಮಯೂರವರ್ಮನ ಆದರ್ಶಗಳು ಇಂದಿನ ಜಾಗತೀಕರಣದಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸುವಲ್ಲಿ ನಮಗೆ ದಾರಿದೀಪವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಗುರುವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ೧೬೮೧ ನೇ ಕನ್ನಡ ಸಾಮ್ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಯೂರವರ್ಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕನ್ನಡಾಭಿಮಾನದ ಕುರಿತು ಅವರು ಮಾತನಾಡಿದರು.ಕದಂಬರ ಮಯೂರವರ್ಮನು ಕನ್ನಡದ…

Read More