‘ನಾನು’ ಕನ್ನಡ ವೆಬ್ ಸರಣಿಗೆ ಮುಹೂರ್ತ

ಸಪ್ತಸಾಗರ ವಾರ್ತೆ,ಮೈಸೂರು, ಜು.17: ಜೆ.ಕೆ. ಪ್ರೊಡಕ್ಷನ್, ಮೈಸೂರು ನಿರ್ಮಿಸುತ್ತಿರುವ ‘ನಾನು’ ಕನ್ನಡ ವೆಬ್ ಸರಣಿಯ ಚಿತ್ರೀಕರಣಕ್ಕೆ ನಗರದ ಬಂಬು ಬಜಾರ್ ರಸ್ತೆಯ ಶ್ರೀ ಸತ್ಯನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ನೆರವೇರಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಛಾಯಾಗ್ರಾಹಕ ಸದಾಶಿವ ಹಿರೇಮಠ ಅವರು ವೆಬ್ ಸರಣಿಗೆ ಶುಭ ಹಾರೈಸಿ, ಉತ್ತಮ ಕಥಾಹಂದರದೊಂದಿಗೆ ಪ್ರೇಕ್ಷಕರ ಮನಗೆಲ್ಲಲಿ ಎಂದು ಆಶಿಸಿದರು.ನಿರ್ದೇಶಕ ಕಲಿ ಮಾತನಾಡಿ, ಇಂದಿನ ಸಮಾಜದಲ್ಲಿ ಯುವಜನರ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ, ಅವರ ಜೀವನದಲ್ಲಿ ನಡೆಯುತ್ತಿರುವ ಬದಲಾವಣೆಗಳು ಹಾಗೂ…

Read More

ಕನ್ನಡ ಭಾಷೆ ನಮ್ಮ ಸಂಸ್ಕೃತಿ, ಸಂಸ್ಕಾರದ ಪ್ರತೀಕ – ವಿಠ್ಠಲ ಕಟಕದೊಂಡ

ಸಪ್ತಸಾಗರ ವಾರ್ತೆ, ವಿಜಯಪುರ, ಜ.21: ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದ್ದು, ಕನ್ನಡದ ಮೊಟ್ಟಮೊದಲ ಶಾಸನದಿಂದ ಹಿಡಿದು ಇಂದು ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ದೊರಕಿದ್ದು, ಅಷ್ಟ ದಿಗ್ಗಜರು ಜ್ಞಾನಪೀಠ ಪ್ರಶಸ್ತಿ ಪಡೆದುಕೊಳ್ಳುವ ಮೂಲಕ ಕನ್ನಡದ ಅಭಿಮಾನ ಮೂಡಿಸಿದ ಪಾವನ ಪುಣ್ಯಭೂಮಿ ನಮ್ಮದು. ಕನ್ನಡ ನಮ್ಮ ತಾಯಿಭಾಷೆ, ಮಾತೃಭಾಷೆ, ನುಡಿ ಭಾಷೆಯಾಗಿ ನಾವೆಲ್ಲರೂ ಕನ್ನಡ ಭಾಷೆಯನ್ನು ಅಭಿಮಾನದಿಂದ ಪ್ರೀತಿಸಿ ಆರಾಧಿಸೋಣ. ಕನ್ನಡ ಭಾಷೆ ನಮ್ಮೆಲ್ಲರ ಸಂಸ್ಕೃತಿ ಸಂಸ್ಕಾರದ ಪ್ರತೀಕ ಎಂದು ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ…

Read More

ಕನ್ನಡ ಅನ್ನದ ಭಾಷೆಯೊಂದಿಗೆ ಅಂತರಂಗದ ಭಾಷೆಯಾಗಲಿ- ಡಾ. ಜಿ.ಡಿ.ಕೊಟ್ನಾಳ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ,ಜ. 4 : ಹಿರಿಯರನ್ನು ನೆನಪಿಸಿಕೊಳ್ಳಲು ದತ್ತಿ ಗೋಷ್ಠಿಗಳನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಾ. ಜಿ.ಡಿ. ಕೊಟ್ನಾಳ ಅಭಿಪ್ರಾಯಪಟ್ಟರು.ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ದಿ. ದ.ಪಿ.ಕೊಟ್ನಾಳ ಹಾಗೂ ದಿ. ಕೊಟ್ನಾಳ ಶಿಕ್ಷಕರ ದಂಪತಿ ಸ್ಮರಣಾರ್ಥ ದತ್ತಿ. ವಿಷಯ: ಶೈಕ್ಷಣಿಕ ಕ್ಷೇತ್ರಕ್ಕೆ ಕೊಟ್ನಾಳ ಮನೆತನದ ಕೊಡುಗೆ ಹಾಗೂ ಮಾತೋಶ್ರೀ ರಾಚಮ್ಮ ನೀಲಕಂಠ ಅಥರ್ಗಾ ದತ್ತಿ. ವಿಷಯ: ಆಧ್ಯಾತ್ಮಿಕ…

Read More

ಕನ್ನಡ ಪುಸ್ತಕ ಪರಿಷತ್ತಿನ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 13:ಐತಿಹಾಸಿಕ ನಗರ ವಿಜಯಪುರದ ಪ್ರಗತಿ ಶಾಲೆಯ ಆವರಣದಲ್ಲಿ ನವೆಂಬರ್ 19ರಂದು ನಡೆಯುವ ಅಖಿಲ ಕರ್ನಾಟಕ 27ನೇ ಕನ್ನಡ ಪುಸ್ತಕ ಪರಿಷತ್ತಿನ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಪರ ಜಿಲ್ಲಾಧಿಕಾರಿ ಸೋಮನಿಂಗ ಗೆಣ್ಣೂರು ಬಿಡುಗಡೆಗೊಳಿಸಿದರು.ಸಮ್ಮೇಳನದಲ್ಲಿ ಅರ್ಥಪೂರ್ಣವಾದ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ, ಮಾನಸ ಅವರು ಹಾಗೂ ನಾಡಿನ ಸಾಹಿತ್ಯ ದಿಗ್ಗಜರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಕನ್ನಡ ಪುಸ್ತಕ ಪರಿಷತ್ತಿನ ಅಧ್ಯಕ್ಷ ಫ. ಗು ಸಿದ್ದಾಪುರ, ಪ್ರಧಾನ ಕಾರ್ಯದರ್ಶಿ ಶಂಕರ…

Read More

ಅರಸು ಮನೆತನ, ಆಡಳಿತಗಾರರಿಂದ ಕನ್ನಡ ಭಾಷೆಯ ಸಾಹಿತ್ಯ ಮತ್ತು ಸಂಸ್ಕೃತಿ ಹಾಗೂ ಅಸ್ಮಿತತೆಗೆ ಅಮೂಲ್ಯ ಕೊಡುಗೆ: ಸಚಿವ ಎಂ. ಬಿ. ಪಾಟೀಲ್

The royal family and rulers have made invaluable contributions to the Kannada language, literature, culture, and identity: Minister M. B. Patil.

Read More

ಕ್ರೀಡಾ ಕ್ಷೇತ್ರದಲ್ಲಿ ಸಾಧಕರಾಗಿ ಜಿಲ್ಲೆಯ ಕೀರ್ತಿ ಹೆಚ್ಚಿಸಿ -ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.3: ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೆಚ್ಚು ಹೆಚ್ಚು ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಡಾ. ಬಿ.ಆರ್.ಅಂಬೆಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಪಠ್ಯದೊಂದಿಗೆ ಕ್ರೀಡೆಗಳಲ್ಲಿಯೂ ಭಾಗಿಯಾಗಿ ಸತತ ಪರಿಶ್ರಮದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ…

Read More

ಸರೋಜಾದೇವಿ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 14:ಕನ್ನಡ ಚಿತ್ರರಂಗದ ಮೇರು ನಟಿ ಬಿ.ಸರೋಜಾದೇವಿ ನಿಧನಕ್ಕೆ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಈ ಕುರಿತು ಸಂತಾಪ ಸಂದೇಶ ನೀಡಿರುವ ಸಚಿವರು, ಭಾರತೀಯ ಚಿತ್ರರಂಗದಲ್ಲಿ ಬಹುಭಾಷಾ ತಾರೆಯಾಗಿ ಕನ್ನಡದ ಕೀರ್ತಿ ಹೆಚ್ಚಿಸಿದ್ದ ಸರೋಜಾದೇವಿ ಅವರು, ಕನ್ನಡ ಚಿತ್ರರಂಗಕ್ಕೆ ಮಹೋನ್ನತ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದ್ದಾರೆ.ಸರೋಜಾದೇವಿ ಅವರು ಮನೋಜ್ಞ ಅಭಿನಯ ನೀಡಿದ್ದ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಪಾತ್ರಕ್ಕೆ ಜೀವತುಂಬಿದ್ದನ್ನು…

Read More