ರಾಜ್ಯಪಾಲರಿಗೆ ಅಡ್ಡಿ: ಶಾಸಕರ ಅನರ್ಹತೆಗೆ ಕಾರಜೋಳ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 23:ರಾಜ್ಯಪಾಲರು ತಮ್ಮ ಭಾಷಣ ಪೂರ್ಣಗೊಳಿಸಿ ಹೊರಟ ವೇಳೆ ಅವರನ್ನು ಅಡ್ಡಗಟ್ಟಿ ಅಗೌರವ ತೋರಿದ ಕಾಂಗ್ರೆಸ್ ಪಕ್ಷದ ಶಾಸಕರನ್ನು ಕೂಡಲೇ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯಪಾಲ ಥಾವರ ಚಂದ ಗೆಹ್ಲೋಟ ಒಬ್ಬ ಜನಹಿತ ಚಿಂತನೆಯ ರಾಜ್ಯಪಾಲರು, ದಲಿತ ವರ್ಗಕ್ಕೆ ಸೇರಿದ ಮಹಾನ್ ನಾಯಕನನ್ನು ಒಂದು ರೀತಿ ಕಾಂಗ್ರೆಸ್ ಟಾರ್ಗೆಟ್ ಮಾಡುತ್ತಿದೆ. ಈ…

Read More

ಯೋಜನೆಗಳ ಜಾರಿಗೆ ಅನುದಾನ ನೀಡದ ಸರ್ಕಾರ: ಕಾರಜೋಳ ಟೀಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 8: ಸಾಮಾಜಿಕ ಯೋಜನೆಗಳ ಜಾರಿಗೆ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಉದಾಸೀನ ತೋರುತ್ತಿದೆ. ಸಾಮಾಜಿಕ ಯೋಜನೆಗಳನ್ನು ಅನುಷ್ಠಾನಗೊಳಿಸುವ ಅನೇಕ ನಿಗಮಗಳಲ್ಲಿ ಭ್ರಷ್ಟಾಚಾರ ದೊಡ್ಡ ಮಟ್ಟದಲ್ಲಿ ನಡೆದಿದೆ. ಗಂಗಾ ಕಲ್ಯಾಣ, ಸ್ವಯಂ ಉದ್ಯೋಗಕ್ಕಾಗಿ ನೇರ ಸಾಲ ಯೋಜನೆ ಸೇರಿದಂತೆ ಯಾವ ಯೋಜನೆಗಳಿಗೂ ಸಮರ್ಪಕವಾಗಿ ಅನುದಾನವನ್ನೇ ಸರ್ಕಾರ ಬಿಡುಗಡೆ ಮಾಡಿಲ್ಲ. ಸರ್ಕಾರ ಕೂಡಲೇ ಈ ಯೋಜನೆಗಳಿಗೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನಕಾರ್ಯದರ್ಶಿ ಉಮೇಶ ಕಾರಜೋಳ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.ಈ…

Read More