ನರೇಗಾ ಯೋಜನೆ ಹೆಸರು ಬದಲಾವಣೆ ಕುರಿತು ವಿಶೇಷ ಅಧಿವೇಶನ: ಕಾರಜೋಳ ವಿರೋಧ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 15 :ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ.ಅದಕ್ಕಿಂತಲೂ ಪ್ರಮುಖವಾದ ಒಳ ಮೀಸಲಾತಿ ಲೋಪದೋಷ ಸರಿಪಡಿಸಲು, ಖಾಲಿ ಇರುವ ಹುದ್ದೆ ಭರ್ತಿ ಮೊದಲಾದ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆಯಿರಿ ಅದನ್ನು ಬಿಟ್ಟು ರಾಜಕೀಯ ಉದ್ದೇಶ ಇರಿಸಿಕೊಂಡು ವಿಶೇಷ ಅಧಿವೇಶನ ಕರೆಯುತ್ತಿರುವುದು ಯಾವ ಕಾರಣಕ್ಕೂ ಸರಿಯಲ್ಲ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದ್ದಾರೆ.ಈ ಕುರಿತು…

Read More