ನಾಡಗೀತೆ ಕರ್ನಾಟಕದ ಶ್ರೇಷ್ಠತೆ,ಗೌರವದ ಸಂಕೇತ-ಶಿವಚಂದ್ರ ಕತ್ನಳ್ಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 12: ಕುವೆಂಪು ರಚಿಸಿದ ನಾಡಗೀತೆಯು ಕನ್ನಡಿಗರ ಹೃದಯದ ನಾದವಾಗಿದ್ದು, ನಾಡಿನ ಶ್ರೀಮಂತ ಸಂಸ್ಕೃತಿ, ಇತಿಹಾಸ, ಭೂಗೋಳ, ವೈವಿಧ್ಯತೆಯನ್ನು ಸಾರುವ ಒಂದು ಅಮರ ಗೀತೆಯಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿ ಶಿವಚಂದ್ರ ಕತ್ನಳ್ಳಿ ಹೇಳಿದರು.ಶುಕ್ರವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ‘ನಾಡಗೀತೆಯ ನೂರರ ಹಾಗೂ ವಂದೇ ಮಾತರಂ ಗೀತೆಯ ನೂರೈವತ್ತರ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ನಾಡಗೀತೆಯು ಕರ್ನಾಟಕದ ಸ್ವಾಭಿಮಾನ ಮತ್ತು ಘನತೆಯನ್ನು ಎತ್ತಿ…

Read More

ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ನ.12:ಬೆಂಗಳೂರಿನಲ್ಲಿ ಸಿಂಗಪುರ ದೇಶವು ವ್ಯಾಪಾರ ವಹಿವಾಟು ನಡೆಸಲು ಹೆಚ್ಚು ಉತ್ಸುಕವಾಗಿದೆ. ತಂತ್ರಜ್ಞಾನ ಹಂಚಿಕೊಳ್ಳುವಿಕೆ ಸೇರಿದಂತೆ ಕೈಗಾರಿಕಾ ಪಾರ್ಕ್ ಆರಂಭಿಸುವ ಬಗ್ಗೆ ಸಿಂಗಾಪುರ ವಿದೇಶಾಂಗ ಸಚಿವರು ಚರ್ಚೆ ನಡೆಸಿದರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸಿಂಗಾಪುರ ವಿದೇಶಾಂಗ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವೆ ಗಾನ್ ಶಿಯೋ ಹುಯಂಗ್ ಅವರ ನೇತೃತ್ವದ ಸಿಂಗಾಪುರ ಸರಕಾರದ ನಿಯೋಗದ ಜೊತೆ ಚರ್ಚೆ ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.ಕಳೆದ ವರ್ಷ…

Read More

ದಕ್ಷಿಣ ವಲಯ ರೋಲ್ ಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕ ಬಾಲಕಿಯರ ತಂಡಕ್ಕೆ ಬಂಗಾರ ಪದಕ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 4: ಸೆಪ್ಟೆಂಬರ್ 28ರಂದು ಮಲ್ಲಸಂದ್ರ ಮೈದಾನದಲ್ಲಿ ಸೆಪ್ಟೆಂಬರ್ 27 ರಿಂದ 28 ರವರೆಗೆ ಕರ್ನಾಟಕ ರೋಲ್ ಬಾಲ್ ಸಂಸ್ಥೆ ಮತ್ತು ಸ್ಕೇಟಿಂಗ್ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ನಡೆದ 6ನೇ ದಕ್ಷಿಣ ವಲಯ ರೋಲ್ ಬಾಲ್ ಕ್ರೀಡಾಕೂಟದಲ್ಲಿ 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಕರ್ನಾಟಕ ತಂಡವು ಬಂಗಾರ ಪದಕವನ್ನು ಗೆದ್ದಿದ್ದು, ಬಾಲಕರ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡು ರಾಜ್ಯಕ್ಕೆ ಕೀರ್ತಿ ತಂದಿದೆ.ಈ ಸಂದರ್ಭದಲ್ಲಿ ತಂಡದೊಂದಿಗೆ ಕರ್ನಾಟಕ ರಾಜ್ಯ ರೋಲ್ ಬಾಲ್ ಸಂಸ್ಥೆಯ ಅಧ್ಯಕ್ಷ…

Read More

ಭೀಮಾ ನದಿಗೆ ಪ್ರವಾಹ: 8 ಜನರ ರಕ್ಷಣೆ

ರುದ್ರಪ್ಪ ಆಸಂಗಿ ಸಪ್ತಸಾಗರ ವಾರ್ತೆ ವಿಜಯಪುರ, ಸೆ. 27:ಕಳೆದ ಮೂರು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಭೀಮಾ ನದಿಗೆ ಪ್ರವಾಹ ಬಂದು ಜನಜೀವನ ಅಸ್ತವ್ಯಸ್ತವಾಗಿದೆ. ತೋಟದ ಜಮೀನಿನಲ್ಲಿ ನೀರು ಸುತ್ತುವರಿದ ಪರಿಣಾಮ ಮಧ್ಯೆದಲ್ಲಿ ಸಿಲುಕಿಕೊಂಡಿದ್ದ ಎಂಟು ಜನರನ್ನು ರಕ್ಷಿಸಲಾಗಿದೆ.ಜಿಲ್ಲೆಯ ಆಲಮೇಲ ತಾಲೂಕಿನ ತಾವರಖೇಡ ಗ್ರಾಮದಲ್ಲಿ ಪ್ರವಾಹ ಉಂಟಾಗಿ ನದಿ ದಂಡೆ ಜಮೀನುಗಳಿಗೆ ನೀರು ನುಗ್ಗಿದೆ. ನೋಡು ನೋಡುತ್ತಿದ್ದಂತೆಯೇತೋಟದ ಮನೆ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನುಗ್ಗಿ ಸಿಲುಕಿದ್ದ 8 ಜನರನ್ನು ಬೋಟ್ ಬಳಸಿ ರಕ್ಷಣೆ…

Read More

ಇದು ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ, ದೆಹಲಿ, ಸೆ. 21:“ರಾಜ್ಯ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಯಾರಿಗೂ ಸಂಶಯ ಬೇಡ. ಇದು ಕೇವಲ ಜಾತಿಗಳ ಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ. ಜನರಿಗೆ ನೆರವಾಗುವ ಸಮೀಕ್ಷೆ. ಇದರ ಬಗ್ಗೆ ಎಲ್ಲಾ ಸಮುದಾಯದವರು ಎಚ್ಚೆತ್ತುಕೊಂಡು, ಇದರ ಉಪಯೋಗ ಪಡೆಯಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.“ಜಾತಿಗಣತಿ ವಿಚಾರವಾಗಿ ಕ್ರೈಸ್ತ ಜಾತಿಗಳನ್ನು ಹಿಂದುಳಿದ ವರ್ಗಗಳ ಆಯೋಗ ಕೈಬಿಡಲು ನಿರ್ಧರಿಸಿದೆ. ಈ ಮಧ್ಯೆ…

Read More

7ನೇ ಕರ್ನಾಟಕ ರಾಜ್ಯ ರೋಪ್ ಸ್ಕಿಪ್ಪಿಂಗ್ ಚಾಂಪಿಯನ್‌ಶಿಪ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3:ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ದಿ. ಶ್ರೀ ಬಿ.ಟಿ. ಪಾಟೀಲ್ ಮೆಮೋರಿಯಲ್ ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯು ರೋಪ ಸ್ಕಿಪ್ಪಿಂಗ್ ಅಸೋಸಿಯೇಶನ್ ಆಫ್ ಕರ್ನಾಟಕ ಇವರ ಸಹಯೋಗದೊಂದಿಗೆ ಇತೀಚೆಗೆ 7ನೇ ಕರ್ನಾಟಕ ರಾಜ್ಯ ರೋಪ್ ಸ್ಕಿಪ್ಪಿಂಗ್ ಚಾಂಪಿಯನ್‌ಶಿಪ್ ಕ್ರೀಡಾಕೂಟವನ್ನು ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯ ರೋಪ ಸ್ಕಿಪ್ಪಿಂಗ್ ತರಬೇತುದಾರ ವಿಶ್ವನಾಥ ಸಿದ್ದಾಪೂರ ನೇತೃತ್ವದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಏರ್ಪಡಿಸಿತ್ತು.ವಿವಿಧ ಜಿಲ್ಲೆಗಳಿಂದ ಸುಮಾರು 210 ವಿದ್ಯಾರ್ಥಿಗಳು ರೋಪ ಸ್ಕಿಪ್ಪಿಂಗ್…

Read More

ಮೂಲೆ ನಿವೇಶನ ಸಿಎಂ ಸಿದ್ಧರಾಮಯ್ಯ ಹಂಚಿಕೆ

ಸಪ್ತಸಾಗರ ವಾರ್ತೆ, ಮೈಸೂರು, ಆ. 31: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಕಳೆದ 20 ವರ್ಷಗಳಿಂದ ಹಂಚಿಕೆಯಾಗದೆ ಬಾಕಿ ಉಳಿದಿದ್ದ ಮುಡಾದ 63 ಮೂಲೆ ನಿವೇಶನಗಳನ್ನು ಸರ್ಕಾರದ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿ, ಆದೇಶ ಪ್ರತಿ ಹಸ್ತಾಂತರಿಸಿದರು.ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಕ್ಷಿತ್ ಉಪಸ್ಥಿತರಿದ್ದರು.

Read More

ಚಿತ್ರದುರ್ಗದಲ್ಲಿ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ” ಕುರಿತು ವಿಚಾರಸಂಕಿರಣ

ಸಪ್ತಸಾಗರ ವಾರ್ತೆ ಬೆಂಗಳೂರು, ಆ. 28:ಕರ್ನಾಟಕ ಮಾಧ್ಯಮ ಅಕಾಡೆಮಿಯು ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್.‌ ಅಂಬೇಡ್ಕರ್‌ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್‌.ಸಿ. ಎಸ್‌.ಟಿ. ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಗಸ್ಟ್‌ 30 ರಂದು “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ” ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಖಾತೆ ಹಾಗೂ ಚಿತ್ರದುರ್ಗ ಜಿಲ್ಲಾ…

Read More