ಒಳ ಮೀಸಲಾತಿ ಕುರಿತು ಸಚಿವ ಸಂಪುಟ ನಿರ್ಧಾರ: ಆಮ್ ಆದ್ಮಿ ಪಾರ್ಟಿ ಸ್ವಾಗತ
ಸಪ್ತಸಾಗರ ವಾರ್ತೆ, ಆ. 20:ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಕೈಗೊಂಡ ನಿರ್ಧಾರವನ್ನು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬೋಗೇಶ ಸೋಲಾಪುರ ಸ್ವಾಗತಿಸಿದ್ದಾರೆ.ಈ ನಿರ್ಧಾರವು ಎಡಗೈ-ಬಲಗೈ ಸಮುದಾಯಗಳಿಗೆ ಶೇ. 6 ರಷ್ಟು ಹಾಗೂ ಕೊರಚ, ಕೊರಮ, ಭೋವಿ, ಲಂಬಾಣಿ ಜಾತಿಗಳನ್ನು ಒಳಗೊಂಡ ಸ್ಪ್ರಶ್ಯ ಗುಂಪುಗಳಿಗೆ ಶೇ. 5 ರಷ್ಟು ಮೀಸಲಾತಿಯನ್ನು ಒದಗಿಸುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಚಿವ ಸಂಪುಟದ…


