ಸುರೇಶ ಜತ್ತಿಗೆ ರಾಷ್ಟ್ರ ಮಟ್ಟದ ಕರುನಾಡು ಕಲ್ಪವೃಕ್ಷ ರಾಷ್ಟ್ರೀಯ ಪ್ರಶಸ್ತಿ

ವಾರ್ತೆ, ವಿಜಯಪುರ, ಡಿ. 2: ನಗರದ ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸೆಸ್ನ ಸಂಸ್ಥಾಪಕ ಅಧ್ಯಕ್ಷ ಸುರೇಶ ಜತ್ತಿ ಅವರಿಗೆರಾಷ್ಟ್ರ ಮಟ್ಟದ ಕರುನಾಡು ಕಲ್ಪವೃಕ್ಷ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ.ಕರುನಾಡು ಕಲ್ಪವೃಕ್ಷ ಫೌಂಡೇಶನ(ರಿ),ಕರುನಾಡು ಕಲ್ಪವೃಕ್ಷ ಸಾಹಿತ್ಯ ವೇದಿಕೆ ಹಾಗೂ ಚಿತ್ರದುರ್ಗದಕರುನಾಡು ಕಲ್ಪವೃಕ್ಷ ಪ್ರಕಾಶನ ಇವರ ಸಹಯೋಗದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಸಮ್ಮೇಳನದಲ್ಲಿ ಸುರೇಶ ಜತ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು.ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸೆಸ್ ನ ಮೂಲಕ ಉತ್ತರ ಕರ್ನಾಟಕದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿರುವ ಸಂಸ್ಥಾಪಕ ಅಧ್ಯಕ್ಷ ಸುರೇಶ…

Read More