ಕಾತ್ರಾಳದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ಪಕ್ಷದ ಸಂಘಟನೆಗೆ ಎಲ್ಲ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಕರೆ ನೀಡಿದರು.ನಗರದಲ್ಲಿ ಶನಿವಾರ ನಡೆದ ಕಾತ್ರಾಳ ಗ್ರಾಮದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸರ್ವಜನರ ಅಭಿವೃದ್ಧಿ ಮತ್ತು ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಹೊಸ ಕಾರ್ಯಕರ್ತರ ಸೇರ್ಪಡೆಯಿಂದ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದ್ದು, ಹಳಬರು ಮತ್ತು ಹೊಸಬರು ಒಗ್ಗಟ್ಟಿನಿಂದ ಸಂಘಟನೆಯನ್ನು ಬಲಪಡಿಸಬೇಕು ಎಂದು ಹೇಳಿದರು.ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ…

Read More