ಕೋರ್ಟ್ ಮೆಟ್ಟಿಲೇರಿ ಬಿ.ಎಂ. ಪಾಟೀಲರು ಜಿಲ್ಲೆಗೆ ಮೆಡಿಕಲ್ ಕಾಲೇಜ್ ತಂದಿದ್ದಾರೆ- ಖರ್ಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 27:ಬಿ.ಎಂ. ಪಾಟೀಲ್ ಅವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ್ದಾರೆ. ಸಚಿವ ಎಂ.ಬಿ. ಪಾಟೀಲ್ ಅವರು ಬಿ ಎಲ್ ಡಿ ಇ ಅಧ್ಯಕ್ಷರಾದ ಬಳಿಕ ಹೊಸ ರೂಪ ನೀಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.ಬಿಎಲ್ಡಿಇ ಸಂಸ್ಥೆ ಕಟ್ಟಿ ಬೆಳೆಸಿದ ಮಹನೀಯರಾದಬಂಥನಾಳ ಸಂಗನಬಸವ ಶ್ರೀಗಳು, ಡಾ ಫ ಗು ಹಳಕಟ್ಟಿ, ಬಂಗಾರಮ್ಮ ಸಜ್ಜನ ಹಾಗೂ ಬಿ ಎಂ ಪಾಟೀಲ್ ಅವರ ಸ್ಮರಣೆಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು.ಧಾರವಾಡದ…

Read More

ಖರ್ಗೆ ಪ್ರಧಾನಿಗೆ ಕ್ಷಮೆ ಯಾಚಿಸಬೇಕು: ಸಂಸದ ಜಿಗಜಿಣಗಿ ಒತ್ತಾಯ

ಸಪ್ತಸಾಗರ ವಾರ್ತೆ, ಜು. 21:ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕವಚನ ಪದ ಬಳಕೆ ಮಾಡಿರುವುದು ಅತ್ಯಂತ ಖಂಡನೀಯ. ಕೂಡಲೆ ಖರ್ಗೆಯವರು ಪ್ರಧಾನಿ ಕ್ಷಮೆ ಕೇಳಬೇಕೆಂದು ಸಂಸದ ರಮೇಶ ಜಿಗಜಿಣಗಿ ಅವರು ಒತ್ತಾಯಿಸಿದ್ದಾರೆ.ಇಡೀ ವಿಶ್ವದ ನಾಯಕರೇ ಅತ್ಯಂತ ಗೌರವ ತೋರುವ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕ ವಚನ ಪದ ಪ್ರಯೋಗಿಸಿ ಟೀಕೆ ಮಾಡುತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆ ಅವರಿಗೆ ಶೋಭೆ ತರುವುದಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಪತ್ರಿಕಾ ಹೇಳಿಕೆಯಲ್ಲಿ…

Read More