ಸಮಾಜ ಕಾರ್ಯದಲ್ಲಿ ಕೌಶಲ್ಯ ಎಂಬುದು ಜ್ಞಾನವನ್ನು ಕ್ರಿಯೆಗೆ ತಿರುಗಿಸುವ ಸೇತುವೆ : ಸಂತೋಷ ಹಳೆಮನಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 16:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದಸಮಾಜ ಕಾರ್ಯ ವಿಭಾಗದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಹಾಗೂ ವೃತ್ತಿ ಅವಕಾಶಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ವೃತ್ತಿ ಮಾರ್ಗದರ್ಶನಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಸಂತೋಷ ಹಳೆಮನಿ ಮಾತನಾಡಿ, ಸಮಾಜ ಕಾರ್ಯ ಎಂದರೆ ಕೇವಲಪುಸ್ತಕದಲ್ಲಿರುವ ಸಿದ್ಧಾಂತವಲ್ಲ. ಅದು ಬದುಕಿನ ನಡುವೆ ಇಳಿದು, ಜನರ ನೋವಿಗೆ ಕಿವಿಯಾಗಿ, ಅವರ ಶಕ್ತಿಯಾಗುವ ಪ್ರಯೋಗ ಶಾಲೆ ಎಂದರು. ನಂತರ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆಪ್ರಸ್ತುತ ಉದ್ಯೋಗಾವಕಾಶಗಳು, ವೃತ್ತಿಪರ ರೆಸ್ಯೂಮ್ತಯಾರಿಕೆ, ಸಂದರ್ಶನ ಕೌಶಲ್ಯಗಳು, ಸಂವಹನ ಮತ್ತುವ್ಯಕ್ತಿತ್ವ…

Read More

ಪುಸ್ತಕ ವ್ಯಕ್ತಿಯ ವ್ಯಕ್ತಿತ್ವ ರೂಪಿಸುವ ಜ್ಞಾನ ಭಂಡಾರ- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 9: ಮೊಬೈಲ್ ಒಂದು ಸಂವಹನ ಸಾಧನ, ಆದರೆ ಪುಸ್ತಕ ವ್ಯಕ್ತಿಯ ವ್ಯಕ್ತಿತ್ವ ರೂಪಿಸುವ ಜ್ಞಾನ ಭಂಡಾರ.’ಮೊಬೈಲ್ ಬಿಡಿ-ಪುಸ್ತಕ ಹಿಡಿ’ ಇದು ಘೋಷಣೆ ಅಷ್ಟೇ ಅಲ್ಲ. ಬದಲಿಗೆ ಇಂದಿನ ಮಕ್ಕಳನ್ನು ರಕ್ಷಿಸುವ ಜೀವನಾಡಿಯಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಮಂಗಳವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ‘ಮೊಬೈಲ್ ಬಿಡಿ-ಪುಸ್ತಕ ಹಿಡಿ’ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪ್ರತಿಯೊಬ್ಬ ವಿದ್ಯಾರ್ಥಿಯು ಮೊಬೈಲ್‌ ಜಗತ್ತಿನಿಂದ ಹೊರಬಂದು, ನೈಜ ಜ್ಞಾನದ ಮೂಲವಾದ ಪುಸ್ತಕವನ್ನು ಹಿಡಿದಾಗ ಮಾತ್ರ…

Read More

ಸಮಯ ವ್ಯರ್ಥ ಮಾಡದೆ, ಜ್ಞಾನ ಸಂಪಾದಿಸಿ-ಅಶೋಕ ಬಿರಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 25:ನಿಶ್ಚಿತಗುರಿ, ಅಚಲ ಶೃದ್ಧೆ, ಅವಿರತ ಪ್ರಯತ್ನ, ಸರಳ ಆಲೋಚನೆಗಳಿಂದ ಇಂದಿನ ಮಕ್ಕಳು ಸೃಜನಶೀಲ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ಸಂಸ್ಥೆಯ ಅಧ್ಯಕ್ಷ ಅಶೋಕ ಬಿರಾದಾರ ಹೇಳಿದರು.ರವಿವಾರ ನಗರದ ಷಣ್ಮುಖಾರೂಢ ಮಠದಲ್ಲಿ ಅಭಿನವಶ್ರೀ ಕೋಚಿಂಗ್ ಕ್ಲಾಸ್ ನ ಬೇಸಿಗೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ನೆರವೇರಿಸಿ ಅವರು ಮಾತನಾಡಿದರು.ತಾಯಿ, ತಂದೆ, ಗುರುಗಳನ್ನು ಪ್ರೀತಿಯಿಂದ ಕಾಣುತ್ತಾ, ಅವರ ಮಾರ್ಗದರ್ಶನದಲ್ಲಿ ದೇಶದ ಶ್ರೇಷ್ಠ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಸಮಯ ವ್ಯರ್ಥ ಮಾಡದೆ,…

Read More

ಪುಸ್ತಕಗಳು ಮಾನವನ ಜ್ಞಾನ, ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯ: ಎನ್. ಎಂ ಬಿರಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 24 :ಪುಸ್ತಕಗಳು ಮಾನವನ ಜ್ಞಾನ ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯವಾಗಿದ್ದು, ಓದು ಅಂತಃಪ್ರಜ್ಞೆಯ ಗ್ರಹಿಕೆಯಾಗಿದೆ ಎಂದು ನಗರದ ಚಾಣಕ್ಯ ಕರಿಯರ್ ಅಕಾಡೆಮಿ ಅಧ್ಯಕ್ಷ ಎನ್.ಎಂ.ಬಿರಾದಾರ ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆˌ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಿಲ್ಲಾ ಜಾಗೃತ ಸಮಿತಿ ಸಂಯುಕ್ತಾಶ್ರಯದಲ್ಲಿ ಸ್ಥಳೀಯ ರಾಜಾಜಿನಗರದಲ್ಲಿರುವ ಸಾಹಿತಿ ಮುರುಗೇಶ ಸಂಗಮ ಅವರ ನಿವಾಸದಲ್ಲಿ ಶನಿವಾರ ಸಂಜೆ 4 ಗಂಟೆಗೆ ಜರುಗಿದ ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮದ ಅಡಿಯಲ್ಲಿ ಗ್ರಂಥಾವಲೋಕನˌ ಕವಿಗೋಷ್ಠಿ ಹಾಗೂ ಸನ್ಮಾನ…

Read More

ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಜ್ಞಾನಪ್ರಸಾರದಮಾಧ್ಯಮ: ಡಾ. ಕುಶಾಲ ಬರಗೂರು ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆ ಮನೆಗೊಂದು ಗ್ರಂಥಾಲಯ ಅನುಷ್ಠಾನಕಾರ್ಯಕ್ರಮ ರಾಜ್ಯವ್ಯಾಪಿ ಶರವೇಗದಲ್ಲಿ ನಡೆಯುತ್ತಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ರಾಜ್ಯ ಸದಸ್ಯ ಡಾ. ಕುಶಾಲ್ ಬರಗೂರು ಹೇಳಿದರು.ವಿಜಯಪುರದ ಗಣೇಶ ನಗರ ಬಡಾವಣೆಯ ಶಿಕ್ಷಕ ಸಾಹಿತಿಸಿದ್ದನಗೌಡ ಪೊಲೀಸಪಾಟೀಲ ಅವರ ನಿವಾಸದಲ್ಲಿ ಮನೆಗೊಂದುಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರುಮಾತನಾಡಿದರು.ರಾಜ್ಯದ ಒಂದು ಲಕ್ಷಕ್ಕೂ ಅಧಿಕ ಮನೆಯಲ್ಲಿ ಗ್ರಂಥಾಲಯವನ್ನು ಸ್ಥಾಪಿಸುವ ಗುರಿಯನ್ನು ಪ್ರಾಧಿಕಾರ ಹೊಂದಿದೆ. ಇದು ಬೇರೆ ಬೇರೆ ರಾಜ್ಯಗಳಿಗಷ್ಟೇ ಅಲ್ಲ. ಅಂತರಾಷ್ಟ್ರೀಯ…

Read More

ಜ್ಞಾನ-ಪರಿಜ್ಞಾನ ಇದ್ದಾಗ ಮಾತ್ರ ಪತ್ರಕರ್ತ ಯಶಸ್ಸು ಗಳಿಸಲು ಸಾಧ್ಯ: ಸಂತೋಷ ಚಿನಗುಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಎ. 3: ಪತ್ರಕರ್ತನಿಗೆ ಜ್ಞಾನ ಮತ್ತು ಪರಿಜ್ಞಾನ ಇದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಪ್ರಜಾವಾಣಿಯ ಬೆಳಗಾವಿ ಜಿಲ್ಲಾ ಹಿರಿಯ ವರದಿಗಾರ ಸಂತೋಷ ಚಿನಗುಡಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವುಮನ್ ಮೀಡಿಯಾ ಕ್ಲಬ್ ಉದ್ಘಾಟಿಸಿ ಅವರು ಮಾತನಾಡಿದರು.ಪತ್ರಿಕೋದ್ಯಮವು ಕೇವಲ ತರಗತಿ ಕೋಣೆಗೆ ಸೀಮಿತವಾಗಿರದೆ, ವಿದ್ಯಾರ್ಥಿಗಳು ಪ್ರಾಯೋಗಿಕ ಜ್ಞಾನವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಪತ್ರಿಕೆಗಳನ್ನು ಕೇವಲ ನೋಡದೆ, ಅವನ್ನು ನಿಯಮಿತವಾಗಿ ಓದಿದಾಗ…

Read More

ಜ್ಞಾನ ಸಂಪಾದನೆ ಮತ್ತು ಇತಿಹಾಸ ಪ್ರಜ್ಞೆ ರೂಢಿಸಿಕೊಳ್ಳಬೇಕಾದರೆ ಯುವಕರು ಹೆಚ್ಚೆಚ್ಚು ಓದಿ:ಡಾ. ಜೆ. ಎಸ್. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ವಿಜಯಪುರ, ಮಾ. 24:ಇವತ್ತಿನ ಯುವ ಜನಾಂಗದಲ್ಲಿ ಓದುವ ಹವ್ಯಾಸ ಕಡಿಮೆಯಾಗಿದ್ದು ಅತ್ಯಂತ ವಿಷಾದದ ಸಂಗತಿಯಾಗಿದೆ. ಜ್ಞಾನ ಸಂಪಾದನೆ ಮತ್ತು ಇತಿಹಾಸ ಪ್ರಜ್ಞೆ ರೂಢಿಸಿಕೊಳ್ಳಬೇಕಾದರೆ ಯುವಕರು ಹೆಚ್ಚು ಹೆಚ್ಚು ಓದಿನಲ್ಲಿ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಈ ದಿನ ಡಾಟ್ ಕಾಮ್‌ನಿಂದ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿರುವುದು ಪ್ರಶಂಸನೀಯ ಎಂದು ಪ್ರಗತಿಪರ ಚಿಂತಕ ಡಾ. ಜೆ.ಎಸ್.ಪಾಟೀಲ್ ಅಭಿಪ್ರಾಯಪಟ್ಟರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜೈ ಹಿಂದ್,…

Read More

ವಿದ್ಯಾರ್ಥಿಗಳಿಗೆ ನೈಜ ಜ್ಞಾನ ಅವಶ್ಯ:ಡಾ. ಜೌದ್ರಾಮ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17: ವಿದ್ಯಾರ್ಥಿಗಳಿಗೆ ಬರೀ ಅಂಕಗಳು ಮುಖ್ಯ ಅಲ್ಲ, ಸರ್ವತೋಮುಖ ಅಭಿವೃದ್ಧಿಗೆ ನೈಜ‌ ಜ್ಞಾನ ಅವಶ್ಯ ಎಂದು ಬಾಗಲಕೋಟೆ ವಿಶ್ವವಿದ್ಯಾಲಯ ಕುಲಸಚಿವ ಡಾ. ಜೌದ್ರಾಮ ಹೇಳಿದ್ದಾರೆ.ಮಂಗಳವಾರ ನಗರದ ಎ.‌ ಎಸ್.‌‌ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ನಿರ್ವಹಣೆ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಪ್ರಥಮ ವರ್ಷದ ಎಂ.ಬಿ.ಎ. ವಿದ್ಯಾರ್ಥಿಗಳಿಗಾಗಿ ನಡೆದ ಪರಿಚಯಾತ್ಮಕ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಕೇವಲ ಪಠ್ಯ ಅಧ್ಯಯನ, ಫಲಿತಾಂಶಕ್ಕೆ ಗಮನ ನೀಡದೇ ಸಾಮಾನ್ಯ ಜ್ಞಾನ, ವ್ಯವಹಾರ ಜ್ಞಾನಕ್ಕೂ ಪ್ರಾಶಸ್ತ್ಯ…

Read More

ವಿದ್ಯೆ ಎಂಬುದು ಅಭ್ಯಾಸ ಮಾಡುವವನ ಕೈವಶವಾಗುತ್ತದೆ-ಐಹೊಳ್ಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 15:ಜೀವನದಲ್ಲಿ ಯಾರು ಸಾಧನೆ ಮಾಡಬೇಕೆಂದು ಬಯಸಿ ಅಭ್ಯಾಸವನ್ನು ಮಾಡುತ್ತಾರೋ ಅವರ ಸಾಧನೆಗೆ ವಿದ್ಯೆಯ ಫಲಗಳು ಬರುತ್ತವೆ. ಶಿವಯೋಗಿ ಸಿದ್ದರಾಮರು ಇದನ್ನು ತಮ್ಮ ವಚನದಲ್ಲಿ ಪ್ರಸ್ತಾಪಿಸಿದ್ದಾರೆ. ಅವಿದ್ಯೆ ಹೋಗಲಾಡಿಸಲು ನಾವೆಲ್ಲ ಸಾಧನಾಶೀಲರಾಗಿ ಸಾಧಿಸಬೇಕೆಂದು ಫ .ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಡಾ.ವ್ಹಿ.ಡಿ. ಐಹೊಳ್ಳಿ ಇಂದಿಲ್ಲಿ ಅಭಿಪ್ರಾಯ ಪಟ್ಟರು. ನಗರದ ಆಶ್ರಮ ರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೇಯ ದೇವಸ್ಥಾನದಲ್ಲಿ ಹಮ್ಮಿಕೊಂಡ 549ನೇ ಸತ್ಸಂಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.ವಾಚಿಸಿ ಅನುಭವಿ…

Read More

ವೇದಗಳು ಪ್ರಾಚೀನ ಭಾರತದ ಜ್ಞಾನದ ಮೂಲ-ವಿನಾಯಕ ಭಟ್

ಸಪ್ತಸಾಗರ ವಾರ್ತೆ ವಿಜಯಪುರ, ಜು. 21:ಪಂಚಮುಖಿ ಶಿಕ್ಷಣವು ಐದು ಮುಖಗಳನ್ನು ಹೊಂದಿರುವ ಶಿಕ್ಷಣ ವ್ಯವಸ್ಥೆ. ಇದು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಗದಗ ಧಾರವಾಡದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸಂಸ್ಕೃತ ಅಧ್ಯಾಪಕ ವಿನಾಯಕ ಭಟ್ ಶೇಡಿಮನೆ ಹೇಳಿದರು.ರವಿವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ವಿಜಯಪುರ ಜಿಲ್ಲಾ ಘಟಕದಿಂದ ಜರುಗಿದ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದ ಗೋಷ್ಠಿ-2 ರಲ್ಲಿಪಂಚಮುಖಿ ಶಿಕ್ಷಣ-ವಿಷಯದ ಕುರಿತು ಉಪನ್ಯಾಸ ನೀಡಿ…

Read More