ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಯೋಜನೆಯನ್ನು ಹೇರುವ ಸರ್ಕಾರದ ನಡೆಗೆ ಎಐಡಿಎಸ್‌ಒ ತೀವ್ರ ಖಂಡನೆ

ಸಪ್ತಸಾಗರ ವಾರ್ತೆ ವಿಜಯಪುರ, ನ.14:ರಾಷ್ಟ್ರೀಯ ಶಿಕ್ಷಣ ದಿನದ ಸಂದರ್ಭದಲ್ಲಿ, ಕರ್ನಾಟಕದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ರಾಜ್ಯದಲ್ಲಿ 6000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಸರ್ಕಾರದ ಈ ನಡೆಯನ್ನು ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ತೀವ್ರವಾಗಿ ಖಂಡಿಸಿದ್ದಾರೆ.ಈ ಹೊಸ ಯೋಜನೆಯು ಮತ್ತೊಂದು ವಂಚನೆಯ ಪ್ರಯತ್ನವಾಗಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಲು ಮತ್ತು ಮುಚ್ಚಲು ಇದನ್ನು ರೂಪಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸರ್ಕಾರವು ಈ ಹಿಂದೆ, ಸಾರ್ವಜನಿಕ ಒತ್ತಡ ಹಾಗೂ ಶಿಕ್ಷಕರ, ವಿದ್ಯಾರ್ಥಿಗಳ,…

Read More

ಬಸವನಬಾಗೇವಾಡಿ ಕ್ಷೇತ್ರಕ್ಕೆ 3 ಕೆ.ಪಿ.ಎಸ್ ಶಾಲೆ ಮಂಜೂರು

ಸಪ್ತಸಾಗರ ವಾರ್ತೆ, ವಿಜಯಪುರ, ಅ. 16 : ರಾಜ್ಯ ಸರ್ಕಾರ ರಾಜ್ಯದ ಆಯ್ದ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (ಕೆ.ಪಿ.ಎಸ್.) ಉನ್ನತೀಕರಿಸಿ ಆದೇಶ ಹೊರಡಿಸಿದೆ. ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರ ತವರು ಕ್ಷೇತ್ರವಾದ ಬಸವನಬಾಗೇವಾಡಿ ವಿಧಾನಸಭೆ ಕ್ಷೇತ್ರಕ್ಕೂ 3 ಕೆ.ಪಿ.ಎಸ್ ಶಾಲೆಗಳನ್ನು ಮಂಜೂರು ಮಾಡಿ ಆದೇಶಿಸಿದೆ.ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ಪ್ರಯತ್ನದ ಫಲವಾಗಿ ಕೊಲ್ಹಾರದ ಸರ್ಕಾರಿ…

Read More