ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆ ಮಾಡಲು ಒತ್ತಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26 :ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಒತ್ತಾಯಿಸಿ ವಿಜಯಪುರ ನಗರ ಘಟಕ ಕುರುಬರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.ವಿಜಯಪುರ ಕೇಂದ್ರ ಬಸ್ ನಿಲ್ದಾಣ ಮುಂಭಾಗದಲ್ಲಿ ವೀರರಾಣಿ ಕಿತ್ತೂರ ಚನ್ನಮ್ಮನವರ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು ಸಂತೋಷದ ಸಂಗತಿ. ಆದರೆ ಸ್ವಾತಂತ್ರ್ಯ ಸಮರವನ್ನು ಸಾರಿದ ಕೀರ್ತಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಅವರ ಎಡಭಾಗದಲ್ಲಿ ಪ್ರತಿಷ್ಠಾಪನೆ…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ದೇಶ ಪ್ರೇಮ ಇತರರಿಗೆ ಆದರ್ಶ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ದೇಶಪ್ರೇಮ, ಹೋರಾಟದ ಕಿಚ್ಚು ಸದಾ ಆದರ್ಶವಾಗಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆ ಮತ್ತು ಬಬಲೇಶ್ವರ ತಾಲೂಕಿನ ಕಾಖಂಡಕಿ ಬಳಿಯ ಅಗಸನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನವರ 229ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣ ನಾಡಿನ ಏಕತೆ ಮತ್ತು ಸ್ವಾಭಿಮಾನದ ಶಾಶ್ವತ ಸಂಕೇತ. ಕಿತ್ತೂರು ಸಂಸ್ಥಾನವನ್ನು…

Read More