ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ: ಕೆವಿಪಿ

ಸಪ್ತಸಾಗರ ವಾರ್ತೆ,ಬೆಂಗಳೂರು ಮೇ 22:ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಸವಾಲಿನದ್ದು. ಸದಾ ಎಚ್ಚರದ ಸ್ಥಿತಿಯಲ್ಲಿ ಗಮನಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ “ಮಾಧ್ಯಮ ಸಂವಾದ”ದಲ್ಲಿ ಮಾತನಾಡಿದರು.ಮಾಧ್ಯಮ ಸಲಹೆಗಾರ ಹುದ್ದೆ ಪ್ರತೀ ದಿನ ಸವಾಲಿನದ್ದು. ಬೆಳಗ್ಗೆ ಎದ್ದು ಪತ್ರಿಕೆಗಳನ್ನು ತಿರುವಿ ಹಾಕುವವರೆಗೂ ನನಗೆ ದುಗುಡ ಇದ್ದೇ ಇರುತ್ತದೆ. ಈ ಸವಾಲುಗಳನ್ನು ಪ್ರತೀ ದಿನ ನಿರ್ವಹಿಸುತ್ತಿದ್ದೇನೆ…

Read More

ಹೋರಾಟಕ್ಕೆ ರಾಯಣ್ಣ, ವಿಶ್ವಪ್ರಜ್ಞೆಗೆ ಕನಕದಾಸರು, ಶಿಕ್ಷಣಕ್ಕೆ ಅಹಲ್ಯಾಬಾಯಿ, ಸಾಮಾಜಿಕ ಬದ್ಧತೆಗೆ ಸಿದ್ದರಾಮಯ್ಯ ಅವರ ಮಾದರಿಗಳು ನಮ್ಮ ಜೊತೆಗಿವೆ: ಕೆವಿಪಿ

ಸಪ್ತಸಾಗರ ವಾರ್ತೆ ಕೋಲಾರ, ಸೆ. 28: ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು.ಕರ್ನಾಟಕ ರಾಜ್ಯ ಕನಕ‌ನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ನಮ್ಮ ಕುಲಕ್ಕೆ, ಸಮುದಾಯಕ್ಕೆ ಒಂದು ಶ್ರಮಿಕ ಪರಂಪರೆ ಇದೆ. ಈ ಪರಂಪರೆಯ ಒಳಗೆ ಅದ್ಭುತವಾದ ಮಾದರಿ ವ್ಯಕ್ತಿತ್ವಗಳೂ ಇವೆ. ಛಲ ಮತ್ತು ಹೋರಾಟಕ್ಕೆ ಸಂಗೊಳ್ಳಿ ರಾಯಣ್ಣ ಮಾದರಿ ಆದರೆ, ವಿಶ್ವಪ್ರಜ್ಞೆಗೆ ಕನಕದಾಸರು ಮಾದರಿ ಆಗಿದ್ದಾರೆ. ಶಿಕ್ಷಣಕ್ಕೆ…

Read More