ಕಾರ್ಮಿಕ ಕಾಯಿದೆ ವಿರುದ್ಧ ಕರಾಳ ದಿನಾಚರಣೆ: ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 1 : ನಾಲ್ಕು ಕಾರ್ಮಿಕ ಕಾಯಿದೆಗಳ ವಿರುದ್ದ 2025ರ ಏಪ್ರಿಲ್ ಒಂದರಂದು ಕರಾಳ ದಿನ ಆಚರಿಸಲು ಕೇಂದ್ರ ಕಾರ್ಮಿಕ ಸಂಘಟನೆಗಳು, ಸ್ವತಂತ್ರ ಕ್ಷೇತ್ರೀಯ ಮಹಾಸಂಘಗಳು ಮತ್ತು ಸಂಘಗಳ ಜಂಟಿ ವೇದಿಕೆಯು ಕರೆ ನೀಡಿದರ ಹಿನ್ನೆಲೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಮುಂದೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ವತಿಯಿಂದ ಕರಾಳ ದಿನ ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಿಐಟಿಯು ಸಂಚಾಲಕ ಲಕ್ಷ್ಮಣ ಹಂದ್ರಾಳ ಮಾತನಾಡಿ, ಏಪ್ರಿಲ್ ಒಂದರಂದೇ ಕೇಂದ್ರ ಸರ್ಕಾರ ನಾಲ್ಕು…

Read More