11 ಗಂಟೆಯಲ್ಲಿ 20 ಎಕರೆ ಜಮೀನು ಹರಗಿದ ಎತ್ತುಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:11 ಗಂಟೆಗಳಲ್ಲಿ ನಿರಂತರವಾಗಿ 20 ಎಕರೆ ಹೊಲವನ್ನು ಹರಗಿ ಎತ್ತುಗಳು ಸಾಧನೆ ಮಾಡಿದ ಅಪರೂಪದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕುದುರಿ ಸಾಲವಾಡಗಿ ಗ್ರಾಮದಲ್ಲಿ ನಡೆದಿದೆ.ಕುದುರಿ ಸಾಲವಾಡಗಿ ಗ್ರಾಮದ ಗುರುಸ್ವಾಮಿ ಚಿಕ್ಕಮಠ ಅವರ ಎತ್ತುಗಳು ಜಾಗೀರದಾರ ಅವರ ಹೊಲದಲ್ಲಿ ಬೆಳಿಗ್ಗೆ 6 ಗಂಟೆಯಿಂದ 4 ಗಂಟೆಯವರೆಗೆಬಿಡದೆ 20 ಎಕರೆ ಜಮೀನು ಹರಗಿ ಸಾಧನೆ ಮಾಡಿವೆ.ಸಾಧನೆ ಮಾಡಿದ ಎತ್ತುಗಳನ್ನು ರೈತರು ಗ್ರಾಮದಲ್ಲಿ ಮೆರವಣಿಗೆ ಮಾಡಿ ಸಂತೋಷ ಹಂಚಿಕೊಂಡರು.ಈ ಸಂದರ್ಭದಲ್ಲಿ ಎತ್ತುಗಳ…

Read More