ಓಬವ್ವಳು ನಿಷ್ಕಲ್ಮಷ ನಾಡಭಕ್ತಿಯ ದ್ಯೋತಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 11: ಒನಕೆ ಓಬವ್ವಳು ಸ್ವಾಮಿನಿಷ್ಠೆ, ಸಮಯ ಸ್ಫೂರ್ತಿ ಮತ್ತು ತ್ಯಾಗದ ತ್ರಿವೇಣಿ ಸಂಗಮ. ಅವಳು ನಿಷ್ಕಲ್ಮಷ ನಾಡಭಕ್ತಿಯ ದ್ಯೋತಕ. ಅವಳು ರೂಢಿಸಿಕೊಂಡ ಸಂಸ್ಕಾರಗಳು ಇಂದಿನ ಪೀಳಿಗೆಗೆ ಆದರ್ಶವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಮಂಗಳವಾರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಹಮ್ಮಿಕೊಂಡ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಒನಕೆ ಓಬವ್ವ 18ನೇ ಶತಮಾನದ ಓರ್ವ ವೀರ ವನಿತೆ,ನಿಸ್ವಾರ್ಥ ನಾಡಪ್ರೇಮಿ. ವೀರರ ನಾಡೆನಿಸಿದ ಚಿತ್ರದುರ್ಗದ ಉಕ್ಕಿನ ಕೋಟೆಯನ್ನು ಶತ್ರುಗಳ…

Read More

11 ಗಂಟೆಯಲ್ಲಿ 20 ಎಕರೆ ಜಮೀನು ಹರಗಿದ ಎತ್ತುಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:11 ಗಂಟೆಗಳಲ್ಲಿ ನಿರಂತರವಾಗಿ 20 ಎಕರೆ ಹೊಲವನ್ನು ಹರಗಿ ಎತ್ತುಗಳು ಸಾಧನೆ ಮಾಡಿದ ಅಪರೂಪದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕುದುರಿ ಸಾಲವಾಡಗಿ ಗ್ರಾಮದಲ್ಲಿ ನಡೆದಿದೆ.ಕುದುರಿ ಸಾಲವಾಡಗಿ ಗ್ರಾಮದ ಗುರುಸ್ವಾಮಿ ಚಿಕ್ಕಮಠ ಅವರ ಎತ್ತುಗಳು ಜಾಗೀರದಾರ ಅವರ ಹೊಲದಲ್ಲಿ ಬೆಳಿಗ್ಗೆ 6 ಗಂಟೆಯಿಂದ 4 ಗಂಟೆಯವರೆಗೆಬಿಡದೆ 20 ಎಕರೆ ಜಮೀನು ಹರಗಿ ಸಾಧನೆ ಮಾಡಿವೆ.ಸಾಧನೆ ಮಾಡಿದ ಎತ್ತುಗಳನ್ನು ರೈತರು ಗ್ರಾಮದಲ್ಲಿ ಮೆರವಣಿಗೆ ಮಾಡಿ ಸಂತೋಷ ಹಂಚಿಕೊಂಡರು.ಈ ಸಂದರ್ಭದಲ್ಲಿ ಎತ್ತುಗಳ…

Read More