ಭಾಷೆಯು ಬದುಕಿನ ಅನುಭವದ ಜೀವಾಳ : ಚಿಂತಕ ಲಕ್ಷ್ಮೀಶ ತೋಳ್ಪಾಡಿ

ಸಪ್ತಸಾಗರ ವಾರ್ತೆ,ಬೆಳಗಾವಿ, ಮೇ. 7: ಭಾಷೆ ಎನ್ನುವುದು ಒಂದು ಜೀವಂತ ಪದಾರ್ಥ. ಅದು ನಮ್ಮ ಜೀವನದ ಪ್ರತಿ ಅನುಭವದ ಜೀವಾಳ, ಅದನ್ನು ಬಹಳ ಮುತುವರ್ಜಿಯಿಂದ ಮನಸ್ಸಿನಿಂದ ಬಳಸಬೇಕು. ತಾಂತ್ರಿಕವಾಗಿ ಭಾಷೆಯನ್ನು ಬಳಸುವುದರಿಂದ ಸೃಜನಶೀಲತೆ ಅರಳುವುದಿಲ್ಲ ಎಂದು ಸಂಸ್ಕೃತಿ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಹೇಳಿದರು.ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ಸಂಘ, ಕುವೆಂಪು ಸಭಾಭವನದಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.“ಕನ್ನಡ ಸಾಹಿತ್ಯ: ಮೌಲ್ಯ” ವಿಷಯದ ಮೇಲೆ ಉಪನ್ಯಾಸ ನೀಡಿದ ಅವರು ಸಾಹಿತ್ಯ ಮತ್ತು ತತ್ವಜ್ಞಾನಕ್ಕೆ ಸಮಾನವಾದ ಸ್ಥಾನವಿದೆ….

Read More

ಕನ್ನಡ ಅನ್ನದ ಭಾಷೆಯೊಂದಿಗೆ ಅಂತರಂಗದ ಭಾಷೆಯಾಗಲಿ- ಡಾ. ಜಿ.ಡಿ.ಕೊಟ್ನಾಳ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ,ಜ. 4 : ಹಿರಿಯರನ್ನು ನೆನಪಿಸಿಕೊಳ್ಳಲು ದತ್ತಿ ಗೋಷ್ಠಿಗಳನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಾ. ಜಿ.ಡಿ. ಕೊಟ್ನಾಳ ಅಭಿಪ್ರಾಯಪಟ್ಟರು.ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ದಿ. ದ.ಪಿ.ಕೊಟ್ನಾಳ ಹಾಗೂ ದಿ. ಕೊಟ್ನಾಳ ಶಿಕ್ಷಕರ ದಂಪತಿ ಸ್ಮರಣಾರ್ಥ ದತ್ತಿ. ವಿಷಯ: ಶೈಕ್ಷಣಿಕ ಕ್ಷೇತ್ರಕ್ಕೆ ಕೊಟ್ನಾಳ ಮನೆತನದ ಕೊಡುಗೆ ಹಾಗೂ ಮಾತೋಶ್ರೀ ರಾಚಮ್ಮ ನೀಲಕಂಠ ಅಥರ್ಗಾ ದತ್ತಿ. ವಿಷಯ: ಆಧ್ಯಾತ್ಮಿಕ…

Read More

ಸಂಸ್ಕೃತ ಭಾಷೆ ಭಾರತೀಯ ಸಂಸ್ಕೃತಿಯ ಮೂಲಾಧಾರ- ಡಾ. ಬನುದೇವಿ ಸಂಕಣ್ಣವರ

ಸಪ್ತ ಸಾಗರ ವಾರ್ತೆ, ವಿಜಯಪುರ,ಡಿ.8: ಸಂಸ್ಕೃತ ಭಾಷೆ ಭಾರತೀಯ ಸಂಸ್ಕೃತಿಯ ಮೂಲಾಧಾರವಾಗಿದ್ದು, ದೇಶದ ಘನತೆ ಸಂಸ್ಕೃತ ಮತ್ತು ಸಂಸ್ಕೃತಿ ಎಂಬ ಎರಡು ಅಸ್ತಿವಾರಗಳಲ್ಲಿ ನಿಂತಿದೆ ಎಂದು ವಿಶ್ರಾಂತ ಉಪನ್ಯಾಸಕಿ ಡಾ. ಬನುದೇವಿ ಸಂಕಣ್ಣವರ ಹೇಳಿದರು.ನಗರದ ಪಿಡಿಜೆ ಹೈಸ್ಕೂಲಿನಲ್ಲಿ ಬೆಂಗಳೂರಿನ ಅಗರಖೇಡ ಪ್ರತಿಷ್ಠಾನ ಮತ್ತು ಇಲ್ಲಿಯ ವಿಜಯಪುರ ಸಂಸ್ಕೃತ ಬಳಗದ ಸಂಯುಕ್ತ ಆಶ್ರಯದಲ್ಲಿ ‘ಸಂಸ್ಕೃತ ಸುಭಾಷಿತ ಸ್ಪರ್ಧೆ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.ಸಂಸ್ಕೃತವು ಅತ್ಯಂತ ವೈಜ್ಞಾನಿಕ ಭಾಷೆಯಾಗಿದ್ದು, ನಾಸಾ ಸಂಶೋಧನೆಗಳಲ್ಲಿ ಸಂಸ್ಕೃತದ ಉಪಯೋಗದ ಸಾಧ್ಯತೆಗಳ ಬಗ್ಗೆ ಉಲ್ಲೇಖ ಮಾಡಲಾಗಿದೆ….

Read More