ಬಿಜೆಪಿ ನಿಯೋಗದಿಂದ ಬೆಳೆ ಹಾನಿ ಸಮೀಕ್ಷೆ: ರೈತರ ಅಹವಾಲು ಕೇಳಿದ ಬಿಜೆಪಿ ಮುಖಂಡರು

ಸಪ್ತಸಾಗರ ವಾರ್ತೆ ವಿಜಯಪುರ, ಅ. 4 : ಧಾರಾಕಾರ ಮಳೆ, ಭೀಮೆ ಹಾಗೂ ಡೋಣಿ ನದಿ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಹಾಗೂ ಜಮೀನುಗಳಿಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯಸಚೇತಕ ಎನ್. ರವಿಕುಮಾರ್, ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಅನೇಕ ಹಿರಿಯ ನಾಯಕರ ತಂಡ ಭೇಟಿ ನೀಡಿ ಹಾನಿ ಸಮೀಕ್ಷೆ ನಡೆಸಿ ರೈತರ ಅಹವಾಲು ಆಲಿಸಿತು.ಅಂಜುಟಗಿ, ಅಗರಖೇಡ, ಮಿರಗಿ, ದೇವಣಗಾಂವ ಸೇರಿದಂತೆ ಹಲವಾರು…

Read More

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳೋಣ: ಬಸ್ ಮುಷ್ಕರ ಹಿಂಪಡೆಯಲು ಮುಖಂಡರಿಗೆ ಸಿಎಂ ಮನವಿ

ಸಪ್ತ ಸಾಗರ ವಾರ್ತೆ, ಬೆಂಗಳೂರು, ಆ. 4:ಸಾರಿಗೆ ನಿಗಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಕೆಲವು ಸುತ್ತಿನ ಸಭೆ ನಡೆಸಲಾಗಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ನಾಳೆ ಕರೆದಿರುವ ಚಳವಳಿಯನ್ನು ವಾಪಾಸು ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮುಷ್ಕರ ಹಿಂಪಡೆಯಲು ಮುಖಂಡರಿಗೆ ವಿನಂತಿಸಿಕೊಂಡರು.2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ…

Read More