ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ಹರ ಘರ ತಿರಂಗಾ ಯಾತ್ರೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 10:ಸ್ವಾತಂತ್ರ್ಯೋತ್ಸವದ ಪೂರ್ವಭಾವಿಯಾಗಿ ಹರ ಘರ ತಿರಂಗಾ ಯಾತ್ರೆ ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ವಿಜಯಪುರ ಜಿಲ್ಲೆ ಬಿಜೆಪಿ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಲಾಗಿತ್ತು.ರಾಷ್ಟ್ರಭಕ್ತಿಯನ್ನು ಬಿಂಬಿಸುವ ಕಾರ್ಯಕ್ರಮವಾಗಿ ಬೈಕ್ ರ‍್ಯಾಲಿ ನಡೆಯಿತು. ಬೈಕ್ ಗೆ ತ್ರಿವರ್ಣ ಧ್ವಜ ಇರಿಸಿ ರ‍್ಯಾಲಿಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.ಬೋಲೊ ಭಾರತ ಮಾ ಕೀ ಜೈ, ವಂದೇ ಮಾತರಂ ಘೋಷಣೆ ಹಾಕುತ್ತಾ ಬೈಕ್ ರ‍್ಯಾಲಿ ಸಾಗಿತು.ವಿಜಯಪುರ ನಗರದ ಸೆಟಲೈಟ್ ಬಸ್‌ ಸ್ಟ್ಯಾಂಡ್ (ಗೋದಾವರಿ ಹೊಟೆಲ್) ನಿಂದ ಶಿವಾಜಿ ಸರ್ಕಲ್,…

Read More