ಪ್ರತಿಯೊಬ್ಬರು ಕಾನೂನು ಅರಿವು ಹೊಂದಿ ಕಟ್ಟಕಡೆ ವ್ಯಕ್ತಿಗೆ ಸ್ಪಂದಿಸುವ ಕಾರ್ಯವಾಗಬೇಕು-ನ್ಯಾಯಾಧೀಶ ಹರೀಶ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.29 : ಕಾನೂನಿನ ಕುರಿತು ಪ್ರತಿಯೊಬ್ಬರಿಗೂ ಅರಿವು ಮೂಡಿಸಲು ಗ್ರಾಮ ಮಟ್ಟಗಳಲ್ಲಿ ಶಿಬಿರಗಳನ್ನು ಏರ್ಪಡಿಸಿ ಜಾಗೃತಿ ಮೂಡಿಸಬೇಕು. ಉಚಿತ ಕಾನೂನು ಸೇವೆಗಳ ಕಾನೂನು ಪ್ರತಿಯೊಬ್ಬ ಕಟ್ಟ ಕಡೆಯ ವ್ಯಕ್ತಿಗಳು ಅನುಭವಿಸುತ್ತಿರುವ ತೊಂದರೆಗಳಿಗೆ ಸ್ಪಂದಿಸುವ ಕೆಲಸಗಳಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಅವರು ಹೇಳಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ…

Read More