ನಾಳೆ ರಸ್ತೆ ಸುರಕ್ಷತಾ ಅಭಿಯಾನ ಕಾನೂನು ಅರಿವು-ನೆರವು ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಜ.5:ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ,ಜಿಲ್ಲಾಡಳಿತ,ಜಿಲ್ಲಾ ನ್ಯಾಯವಾದಿಗಳ ಸಂಘ, ಸಾರಿಗೆ ಇಲಾಖೆ, ಪೊಲೀಸ ಇಲಾಖೆ, ಶಿಕ್ಷಣ ಇಲಾಖೆ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ, ವಿಮಾ ಕಂಪನಿಗಳು, ಎನ್.ಜಿ.ಒ ಸಂಸ್ಥೆಗಳು ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇವರ ಸಹಯೋಗದಲ್ಲಿ ರಸ್ತೆ ಸುರಕ್ಷತೆ,ಜೀವನ ರಕ್ಷೆ ಎಂಬ ಘೋಷ ವಾಕ್ಯದಡಿ ಜ. 31ರವರೆಗೆ ನಡೆಯುವರಸ್ತೆ ಸುರಕ್ಷತಾ ಅಭಿಯಾನ ಮತ್ತು ಕಾನೂನು ಅರಿವು-…

Read More

ಪ್ರತಿಯೊಬ್ಬರು ಕಾನೂನು ಅರಿವು ಹೊಂದಿ ಕಟ್ಟಕಡೆ ವ್ಯಕ್ತಿಗೆ ಸ್ಪಂದಿಸುವ ಕಾರ್ಯವಾಗಬೇಕು-ನ್ಯಾಯಾಧೀಶ ಹರೀಶ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.29 : ಕಾನೂನಿನ ಕುರಿತು ಪ್ರತಿಯೊಬ್ಬರಿಗೂ ಅರಿವು ಮೂಡಿಸಲು ಗ್ರಾಮ ಮಟ್ಟಗಳಲ್ಲಿ ಶಿಬಿರಗಳನ್ನು ಏರ್ಪಡಿಸಿ ಜಾಗೃತಿ ಮೂಡಿಸಬೇಕು. ಉಚಿತ ಕಾನೂನು ಸೇವೆಗಳ ಕಾನೂನು ಪ್ರತಿಯೊಬ್ಬ ಕಟ್ಟ ಕಡೆಯ ವ್ಯಕ್ತಿಗಳು ಅನುಭವಿಸುತ್ತಿರುವ ತೊಂದರೆಗಳಿಗೆ ಸ್ಪಂದಿಸುವ ಕೆಲಸಗಳಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಅವರು ಹೇಳಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ…

Read More