ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯಕ್ಕೆ ವಿಧಾನ ಪರಿಷತ್ ಸ್ಥಾನ ನೀಡಿ: ಪೂಜಾರಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 9:ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅಲ್ಪಸಂಖ್ಯಾತ ಸಮುದಾಯದ ಜನರು ಬೇಷರತ್ತಾಗಿ, ಇಡೀ ಒಂದು ವರ್ಗವಾಗಿ ಮತ ನೀಡಿರುವುದೇ ಮುಖ್ಯ ಕಾರಣ. ಇದರಿಂದಾಗಿ ರಾಜ್ಯದಲ್ಲಿ ಸ್ಪಷ್ಟ ಬಹುಮತದ ಕಾಂಗ್ರೆಸ್ ಸರ್ಕಾರ ರಚನೆಯಾಗಲು ಸಾಧ್ಯವಾಗಿದೆ. ಆದರೆ, ವಿಜಯಪುರ ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಈ ಸಮುದಾಯವು ರಾಜಕೀಯ ಅಧಿಕಾರದ ಅಸ್ಪೃಶ್ಯತೆಯನ್ನು ಅನುಭವಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ವಿಧಾನಪರಿಷತ್ ಸ್ಥಾನಗಳ ಆಯ್ಕೆಯಲ್ಲಿ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ಸೂಕ್ತ ಪ್ರಾತಿನಿಧ್ಯ ಹಾಗೂ ಅವಕಾಶ ಮಾಡಿಕೊಡಬೇಕು ಎಂದು…

Read More

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಪಕ್ಷದಿಂದ ಐವರು ಅಭ್ಯರ್ಥಿಗಳು ಕಣಕ್ಕೆ-ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 04: “ವಿಧಾನ ಪರಿಷತ್ ಅಭ್ಯರ್ಥಿಗಳು ಕೂಡ ನಾಮಪತ್ರ ಸಲ್ಲಿಸಲಿದ್ದು, ನಾವು ಐವರು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದ್ದು, ಈಗಾಗಲೇ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಐದನೇ ಅಭ್ಯರ್ಥಿ ನಾಳೆ ಪ್ರಕಟಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.ಮುಖ್ಯಮಂತ್ರಿಗಳಾಗಿ ಮೊದಲ ದಿನದ ಅನುಭವ ಹೇಗಿತ್ತು ಎಂದು ಕೇಳಿದಾಗ, “ನಾನು ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷ ನನ್ನ ನೇತೃತ್ವದಲ್ಲಿ ಘೋಷಿಸಿದ ಭರವಸೆಗಳನ್ನು ಜನರಿಗೆ…

Read More