ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಜ್ಞಾನಪ್ರಸಾರದಮಾಧ್ಯಮ: ಡಾ. ಕುಶಾಲ ಬರಗೂರು ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆ ಮನೆಗೊಂದು ಗ್ರಂಥಾಲಯ ಅನುಷ್ಠಾನಕಾರ್ಯಕ್ರಮ ರಾಜ್ಯವ್ಯಾಪಿ ಶರವೇಗದಲ್ಲಿ ನಡೆಯುತ್ತಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ರಾಜ್ಯ ಸದಸ್ಯ ಡಾ. ಕುಶಾಲ್ ಬರಗೂರು ಹೇಳಿದರು.ವಿಜಯಪುರದ ಗಣೇಶ ನಗರ ಬಡಾವಣೆಯ ಶಿಕ್ಷಕ ಸಾಹಿತಿಸಿದ್ದನಗೌಡ ಪೊಲೀಸಪಾಟೀಲ ಅವರ ನಿವಾಸದಲ್ಲಿ ಮನೆಗೊಂದುಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರುಮಾತನಾಡಿದರು.ರಾಜ್ಯದ ಒಂದು ಲಕ್ಷಕ್ಕೂ ಅಧಿಕ ಮನೆಯಲ್ಲಿ ಗ್ರಂಥಾಲಯವನ್ನು ಸ್ಥಾಪಿಸುವ ಗುರಿಯನ್ನು ಪ್ರಾಧಿಕಾರ ಹೊಂದಿದೆ. ಇದು ಬೇರೆ ಬೇರೆ ರಾಜ್ಯಗಳಿಗಷ್ಟೇ ಅಲ್ಲ. ಅಂತರಾಷ್ಟ್ರೀಯ…

Read More