ವೃದ್ಧನ ಪ್ರಾಣ ರಕ್ಷಣೆ :RPF ಸಿಬ್ಬಂದಿಯ ಸಾಹಸಕ್ಕೆ ಮೆಚ್ಚುಗೆ
Elderly man’s life saved: Appreciation for the bravery of RPF staff.
Elderly man’s life saved: Appreciation for the bravery of RPF staff.
ಸಪ್ತಸಾಗರ ವಾರ್ತೆ, ವಿಜಯಪುರ, ಆ. 9: ವಿವಾಹವು ದೈವಿಕ ಮತ್ತು ಪವಿತ್ರ ಸಂಬಂಧವಾಗಿದ್ದು, ಅದು ಜೀವನದ ಮೌಲ್ಯಗಳನ್ನು ಕಲಿಸುತ್ತದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಶುಕ್ರವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣದಲ್ಲಿ ‘ಹೇಮರೆಡ್ಡಿ ಮಲ್ಲಮ್ಮಳ ವಿವಾಹ ಮಹೋತ್ಸವ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಾರಂಭ’ ವನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿವಾಹವು ಸಮಾಜದಲ್ಲಿ ಬಹಳ ಮಹತ್ವದ ಸ್ಥಾನ ಪಡೆದಿದೆ. ಇದು ಇಬ್ಬರು ವ್ಯಕ್ತಿಗಳ ನಡುವಿನ…
ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 4:ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಗೆ ಜೀವಾವಧಿ ಶಿಕ್ಷೆ ವಿಧಿಸಿರುವ ನ್ಯಾಯಾಲಯದ ತೀರ್ಪನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಸ್ವಾಗತಿಸಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ವಿಮ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, ಲೈಂಗಿಕ ಶೋಷಣೆಗೆ ಒಳಗಾದ ಸಂತ್ರಸ್ತೆಯರು ನ್ಯಾಯದ ನಿರೀಕ್ಷೆಯನ್ನು ಕಳೆದುಕೊಳ್ಳುತ್ತಿರುವಂತಹ ಪ್ರಸ್ತುತ ದಿನಗಳಲ್ಲಿ ಓರ್ವ ಪ್ರಭಾವಿ ರಾಜಕಾರಣಿಯ ವಿರುದ್ಧದ ಈ ಮಹತ್ವದ ತೀರ್ಪು ಮರುಭೂಮಿಯಲ್ಲಿ ಸಿಕ್ಕ ಓಯಸಿಸ್ ನಂತೆ ಭಾಸವಾಗುತ್ತಿದೆ….
ಸಪ್ತಸಾಗರ ವಾರ್ತೆ, ಜು. 31:ಹಿಂದೂಗಳಿಗೆ ಶ್ರಾವಣ ಮಾಸ ಒಂದು ಪವಿತ್ರ ಹಬ್ಬ. ಸತ್ಸಂಗದಲ್ಲಿ ಪಾಲ್ಗೊಂಡು ಪುರಾಣ ಪ್ರವಚನಗಳನ್ನು ಶ್ರವಣ ಮಾಡಿದರೆ ಆತ್ಮಾನಂದ ಪ್ರಾಪ್ತಿಯಾಗುವುದು. ಎಲ್ಲರೂ ಕ್ರಮವಾಗಿ ಶ್ರವಣ,ಜಪ,ತಪ,ಧ್ಯಾನ ಮತ್ತು ದಾನಗಳೆಂಬ ಪಂಚ ಕ್ರಿಯೆಗಳನ್ನು ಸಿದ್ಧಿಸಿಕೊಳ್ಳಬೇಕೆಂದು ಡಾ.ಸಂಗಮೇಶ ಮೇತ್ರಿಯವರು ಹೇಳಿದರು.ವಿಜಯಪುರ ಕೀರ್ತಿನಗರದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರವಚನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರವಚನಕಾರರಾದ ಪ.ಪೂ.ಶ್ರೀ ಸಂಗಮೇಶ ಸ್ವಾಮಿಗಳು ಶ್ರೀ ಸಿದ್ಧಾರೂಢರ ಆಧ್ಯಾತ್ಮಿಕ ಪ್ರವಚನವನ್ನು ಶುಭಾರಂಭ ಮಾಡಿದರು. ಸದ್ಭಕ್ತರು ಪ್ರಪಂಚದೊಡನೆ ಪರಮಾರ್ಥ ಸಾಧಿಸಲು ಗುರು ತೋರುವ ಪಥದಲ್ಲಿ…