ಸಿದ್ಧಸಿರಿ: ಮಲ್ಟಿಸ್ಟೇಟ್ ಮಲ್ಟಿ ಪರ್ಪೋಸ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್ ಆಗಿ ಪರಿವರ್ತನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 9: ನಗರದ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘವು ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶೇಷವಾದ ಪ್ರಗತಿಯನ್ನು ಸಾಧಿಸಿ, ಕೇಂದ್ರ ಸರ್ಕಾರದಿಂದ ಅನುಮತಿ ಪಡೆದು ಸಿದ್ಧಸಿರಿ ಮಲ್ಟಿಸ್ಟೇಟ್ ಮಲ್ಟಿ ಪರ್ಪೋಸ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್ ಆಗಿ ಪರಿವರ್ತನೆಯಾಗಿದೆ ಎಂದು ಸೊಸೈಟಿ ಅಧ್ಯಕ್ಷರು ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ಈ ಕುರಿತು ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, 2006ರ ಮೇ 29 ರಂದು ಶುಭ ಗಳಿಗೆಯಲ್ಲಿ ಪ್ರಾರಂಭವಾಗಿ ಕರ್ನಾಟಕ ರಾಜ್ಯದಾದ್ಯಂತ ಕಾರ್ಯಕ್ಷೇತ್ರ…

Read More