ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ವಿಜಯಪುರ ಮಹಾನಗರ ಪಾಲಿಕೆ 22ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಆ.11ರಂದು ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಿಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.ಆ.11ರ ಬೆಳಿಗ್ಗೆ 6 ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ.ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿ ಶಸ್ತ್ರ,…


