ನ.15ರಂದು ಡಾ. ಎಂ.ಎಂ. ಕಲಬುರ್ಗಿ ಸಮಗ್ರ ಸಾಹಿತ್ಯ ಲೋಕಾರ್ಪಣೆ

ಸಪ್ತಸಾಗರ ವಾರ್ತೆ, ವಿಜಯಪುರ ನ.11: ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರ ವಿಜಯಪುರ ಇವರ ಸಹಯೋಗದಲ್ಲಿ ಡಾ.ಎಂ.ಎಂ.ಕಲಬುರ್ಗಿ ಅವರ 40 ಪುಟಗಳ ಸಮಗ್ರ ಸಾಹಿತ್ಯ ಲೋಕಾರ್ಪಣೆ ಸಮಾರಂಭ ನಗರದ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯ ಸಭಾಭವನದಲ್ಲಿ ನವೆಂಬರ್ 15 ರಂದು ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೈಸೂರಿನ ಕುಂದೂರು ಮಠದ ಡಾ. ಶರತ್‍ಚಂದ್ರ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಜರುಗುವ ವಿಚಾರ ಸಂಕಿರಣದಲ್ಲಿ ಡಾ.ವೀರಣ್ಣ ರಾಜೂರ, ಡಾ.ಎಸ್.ಕೆ.ಕೊಪ್ಪಾ, ಡಾ.ಗುರುಪಾದ…

Read More

ಮಧುರಚೆನ್ನರ ಸಾಹಿತ್ಯಿಕ ಕಾರ್ಯ ಅನುಪಮವಾದುದು- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:ಕನ್ನಡ ನವೋದಯದ ಪ್ರಾರಂಭಿಕ ಕಾಲದಲ್ಲಿನ ಮಹತ್ವದ ಬರಹಗಾರರಾದ ಮಧುರಚೆನ್ನರ ಸಾಹಿತ್ಯಿಕ ಕಾರ್ಯ ಅನುಪಮವಾದುದು. ಅವರು ಶಾಸನಗಳು, ಜನಪದ ಸಾಹಿತ್ಯದ ಸಂಶೋಧನೆ ಮಾಡುತ್ತಾ, ಆಧ್ಯಾತ್ಮಿಕ ಸಾಹಿತ್ಯದಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಗುರುವಾರ ತಾಲೂಕಿನ ನಾಗಠಾಣ ಗ್ರಾಮದ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡ ಮಧುರಚೆನ್ನರ 122 ನೇ ಜನ್ಮ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಗ್ರಾಮೀಣ ಪ್ರದೇಶದಲ್ಲಿದ್ದು ಮಧುರಚೆನ್ನರು ಕಾವ್ಯ, ಆತ್ಮಕಥನ, ಸಂಶೋಧನೆ, ಜನಪದ ಸಾಹಿತ್ಯದಂತಹ ಪ್ರಕಾರಗಳಲ್ಲಿ ಮಾಡಿದ…

Read More