ಸಾಹಿತ್ಯ ಹರಿಯುವ ನೀರಿನಂತಾಗಬೇಕು- ಜಿಲ್ಲಾಧಿಕಾರಿ ಡಾ.ಕೆ ಆನಂದ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31: ಸಾಹಿತ್ಯದ ಬರವಣಿಗೆ ನಿರಂತರವಾಗಿರಬೇಕು ಮತ್ತು ಸಾಹಿತ್ಯ ಯಾವಾಗಲೂ ಹರಿಯುವ ನೀರಿನಂತಾಗಬೇಕು. ಒತ್ತಡದ ಸೇವೆಯ ಮಧ್ಯೆದಲ್ಲಿ ಸಾಹಿತ್ಯ ಕೃಷಿ ಮಾಡುತ್ತಿರುವ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಕಾಯ೯ ಅತ್ಯಂತ ಶ್ಲಾಘನೀಯ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ಕೆ.ಆನಂದ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಉದ್ಘಾಟನೆಗೊಂಡ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಹಾಗೂ ದೇವರಗೆಣ್ಣೂರ ಎಂಬ ಎರಡು ಕೃತಿಗಳ ಲೋಕಾರ್ಪಣೆ ಸಂದರ್ಭದಲ್ಲಿ ಮಾತನಾಡುತ್ತ ಕೃತಿಗಳು ಯುವಕರಿಗೆ ಸ್ಫೂರ್ತಿ ಮತ್ತು ಪ್ರೇರಣೆಯಾಗಲಿ ಎಂದರು.ಜಿಲ್ಲಾ…

Read More