ವಚನ ಸಾಹಿತ್ಯ ನಮ್ಮೆಲ್ಲರ ಬದುಕಿಗೆ ದಾರಿದೀಪ – ವಿ.ಬಿ. ಮರ್ತೂರ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ. 8: ವಚನ ಸಾಹಿತ್ಯ ಕನ್ನಡ ಸಾರಸ್ವತ ಲೋಕಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದೆ. ಬಸವಣ್ಣನವರ ಸಮಕಾಲೀನ ವಚನಕಾರರು ಈ ಸಮಾಜಕ್ಕೆ ಬಹುದೊಡ್ಡ ಸಂದೇಶ ನೀಡಿ ಹೋಗಿದ್ದು, ವಚನ ಸಾಹಿತ್ಯ ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಿದೆ. ವಚನ ಸಾಹಿತ್ಯ ಸರ್ವಕಾಲಿಕ ಅನನ್ಯ. ವಚನ ಸಾಹಿತ್ಯ ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಬಸವನಬಾಗೇವಾಡಿ ತಾಲೂಕಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿ.ಬಿ. ಮರ್ತೂರ ಅಭಿಪ್ರಾಯಪಟ್ಟರು.ರವಿವಾರ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ಲಿಂ.ಪೂಜ್ಯ…

Read More

ಸಾಹಿತ್ಯ ಹರಿಯುವ ನೀರಿನಂತಾಗಬೇಕು- ಜಿಲ್ಲಾಧಿಕಾರಿ ಡಾ.ಕೆ ಆನಂದ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31: ಸಾಹಿತ್ಯದ ಬರವಣಿಗೆ ನಿರಂತರವಾಗಿರಬೇಕು ಮತ್ತು ಸಾಹಿತ್ಯ ಯಾವಾಗಲೂ ಹರಿಯುವ ನೀರಿನಂತಾಗಬೇಕು. ಒತ್ತಡದ ಸೇವೆಯ ಮಧ್ಯೆದಲ್ಲಿ ಸಾಹಿತ್ಯ ಕೃಷಿ ಮಾಡುತ್ತಿರುವ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಕಾಯ೯ ಅತ್ಯಂತ ಶ್ಲಾಘನೀಯ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ಕೆ.ಆನಂದ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಉದ್ಘಾಟನೆಗೊಂಡ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಹಾಗೂ ದೇವರಗೆಣ್ಣೂರ ಎಂಬ ಎರಡು ಕೃತಿಗಳ ಲೋಕಾರ್ಪಣೆ ಸಂದರ್ಭದಲ್ಲಿ ಮಾತನಾಡುತ್ತ ಕೃತಿಗಳು ಯುವಕರಿಗೆ ಸ್ಫೂರ್ತಿ ಮತ್ತು ಪ್ರೇರಣೆಯಾಗಲಿ ಎಂದರು.ಜಿಲ್ಲಾ…

Read More