ನಿಸ್ವಾರ್ಥದಿಂದ ಬದುಕಿ ಬೇರೊಬ್ಬರಿಗೆ ಬೆಳಕಾಗಿ: ಎನ್.ಎಂ. ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 2:ಐಸ್‌ಕ್ರೀಮ್ ಹಾಗೂ ಮೇಣದ ಬತ್ತಿಗೆ ಕರಗುವ ಗುಣವಿದೆ. ಆದರೆಕರಗುವಿಕೆಯ ಹಿಂದಿರುವ ಉದ್ಧೇಶ ವಿಭಿನ್ನವಾಗಿರುತ್ತದೆ. ಐಸ್‌ಕ್ರೀಮ್ಸಮಯ ಇರುವ ಮೊದಲೆ ನನ್ನನ್ನು ತಿಂದು ತೃಪ್ತನಾಗು ಎಂದುಹೇಳಿದರೆ ಮೇಣದ ಬತ್ತಿ ನಾನು ಕರಗುವ ಮೊದಲೇ ಈ ಜಗತ್ತಿಗೆ ಒಂದಷ್ಟುಬೆಳಕನ್ನು ಕೊಡುತ್ತೇನೆ ಎನ್ನುವ ಸಾರ್ಥಕತೆ ತೋರುತ್ತದೆ. ನಮ್ಮಬದುಕು ಸಹ ಮೇಣದ ಬತ್ತಿಯಂತೆ ಬೇರೊಬ್ಬರಿಗೆ ಬೆಳಕುನೀಡುವಂತಾಗಬೇಕು. ಎಂದು ಚಾಣಕ್ಯ ಕರಿಯರ್ ಅಕಾಡೆಮಿಯ ಸಂಸ್ಥಾಪಕ ಎನ್.ಎಂ. ಬಿರಾದಾರ ಹೇಳಿದರು.ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ…

Read More