
ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 20:ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಪಂಗಡದ ಸಮುದಾಯದ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ ಉದ್ಯೋಗ ನೇರಸಾಲ ಯೋಜನೆ ಘಟಕ ಯೋಜನೆಯಡಿ1 ಲಕ್ಷ ರೂ. ಸಹಾಯಧನ ಹಾಗೂ 50 ಸಾವಿರ ರೂ. ಬೀಜಧನ (ಶೇ 4 ರಷ್ಟು ಬಡ್ಡಿ ದರ). ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ-ಹಸುಗಳಿಗೆ ಘಟಕ ವೆಚ್ಚದ ಶೇ. 50 ರಷ್ಟು ಅಥವಾ ಗರಿಷ್ಟ 1.25ಲಕ್ಷ ರೂ.ಗಳ ಸಹಾಯಧನ….