ಜನತಾ ನ್ಯಾಯಾಲಯದಲ್ಲಿ 16,678 ಪ್ರಕರಣ ಇತ್ಯರ್ಥ: ರಾಜಿ ಸಂಧಾನದ ಮೂಲಕ ಶೀಘ್ರ ನ್ಯಾಯಕ್ಕೆ ನ್ಯಾಯಾಧೀಶರ ಕರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ ಉಳಿತಾಯವಾಗುವುದರಿಂದ ಸಾರ್ವಜನಿಕರು ರಾಷ್ಟ್ರೀಯ ಲೋಕ ಅದಾಲತ್ (ಜನತಾ ನ್ಯಾಯಾಲಯ) ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಸಲಹೆ ನೀಡಿದರು.ಜಿಲ್ಲೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವರ್ಷಗಳ ಕಾಲ ನ್ಯಾಯಾಲಯಗಳಿಗೆ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ಭಾಗವಹಿಸಿ ಪರಸ್ಪರ ರಾಜಿ ಸಂಧಾನದ…

Read More

ಯುಕೆಪಿ ಸಂತ್ರಸ್ತರ ನೆರವಿಗೆ ಲೋಕ ಅದಾಲತ್

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19: ಕೃಷ್ಣ ಮೇಲ್ದಂಡೆ ಯೋಜನೆ ಭೂ ಸ್ವಾಧೀನಕ್ಕೆ ಒಳಪಡುವ ಸಂತ್ರಸ್ತರಿಗೆ ನೆರವಾಗಲು ಏಪ್ರಿಲ್ ನಿಂದ ಜುಲೈ 2026ರ ವರೆಗೆ ಲೋಕ ಅದಾಲತ್ ನಡೆದಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಕಾನೂನು‌ ಸೇವಾ ಪ್ರಾಧಿಕಾರ ಈ ಲೋಕ ಅದಾಲತ ಆಯೋಜಿಸಿದೆ. ಭೂಸ್ವಾಧೀನ ಪ್ರಕ್ರಿಯೆ ಪ್ರಶ್ನಿಸಿ ಮತ್ತು ಹೆಚ್ಚಿನ ಪರಿಹಾರಕ್ಕಾಗಿ ನ್ಯಾಯಾಲಯದ…

Read More