ಕಾಂಗ್ರೆಸ್ ಕೊಡುಗೆ ಜನಸಾಮಾನ್ಯರಿಗೆ ತಿಳಿಸಿ: ಲೋಣಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 28:ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದ್ದಾರೆ.ಭಾನುವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರು ಮಾತನಾಡಿ, ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸಾಮಾಜಿಕ ನ್ಯಾಯವನ್ನು ನೀಡಿದ್ದಾರೆ. ಅದನ್ನು ಯಥವತ್ತಾಗಿ ಕಾರ್ಯರೂಪಕ್ಕೆ ತರುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದೆ. ಕಾಂಗ್ರೆಸ್ ಪಕ್ಷವು ಸುಮಾರು ೧೪೦ ವರ್ಷಗಳ ಇತಿಹಾಸವಿದ್ದು ಈ ದೇಶಕ್ಕಾಗಿ ಕಾಂಗ್ರೆಸ್ ಪಕ್ಷದ ನಾಯಕರು ಜೀವ ಬಲಿದಾನವನ್ನು ಮಾಡಿ ದೇಶವನ್ನು…

Read More