ವಿಜಯಪುರದಲ್ಲಿ ಅಕ್ರಮ ಎಲ್‌ಪಿಜಿ ಗ್ಯಾಸ್ ಪತ್ತೆ: 23 ಸಿಲಿಂಡರ್‌ಗಳ ವಶ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 24:ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ, 10 ವಾಣಿಜ್ಯ ಎಲ್ ಪಿಜಿ ಹಾಗೂ 13 ಗೃಹ ಬಳಕೆ ಸಿಲಿಂಡರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.ನಗರದ ರಹಿಂನಗರ ಪ್ರದೇಶದಲ್ಲಿರುವ ರಾಜೇಶ್ವರಿ ಮಲ್ಲಪ್ಪ ಬರಟಗಿ ಅವರ ಖಾಲಿ ಜಾಗೆಯಲ್ಲಿನ ಶೆಡ್‌ನಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳಿಂದ ವಾಣಿಜ್ಯ ಸಿಲಿಂಡರ್‌ಗಳಿಗೆ ಅಕ್ರಮವಾಗಿ ಗ್ಯಾಸ್ ತುಂಬಿಸಿ ಹೋಟೆಲ್‌ಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ದಾಳಿಯ ವೇಳೆ 10…

Read More

ಪೆಟ್ರೋಲ್, ಡೀಸೆಲ್ , ಸಿ.ಎನ್.ಜಿ ಮತ್ತು ಎಲ್‌ಪಿಜಿ ದರ ಕಡಿತಕ್ಕೆ ಆಮ್ ಆದ್ಮಿಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 27:ಪೆಟ್ರೋಲ್, ಡೀಸೆಲ್ , ಸಿ.ಎನ್.ಜಿ ಮತ್ತು ಎಲ್‌ಪಿಜಿ ದರಗಳ ಸತತ ಹೆಚ್ಚಳವನ್ನು ವಿಜಯಪುರ ಜಿಲ್ಲಾ ಆಮ್ ಆದ್ಮಿ ಪಾರ್ಟಿ ತೀವ್ರವಾಗಿ ಖಂಡಿಸಿ, ದರಗಳನ್ನು ತಕ್ಷಣ ಕಡಿತಗೊಳಿಸುವಂತೆ ಪ್ರಧಾನ ಮಂತ್ರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಮೂಲಕ ಮನವಿ ಮಾಡಿದೆ.ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಮಾಧ್ಯಮದವರೊಂದಿಗೆ ಮಾತನಾಡಿ, “ಈ ಅನಪೇಕ್ಷಿತ ಬೆಲೆ ಏರಿಕೆಯು ಸಾಮಾನ್ಯ ಜನರ ಜೀವನದ ಮೇಲೆ ಭಾರಿ ಹೊರೆಯನ್ನು ಹೇರಿದೆ ಎಂದು ಆಮ್ ಆದ್ಮಿ ಪಾರ್ಟಿ ಅಭಿಪ್ರಾಯಪಟ್ಟಿದೆ…

Read More

ಅಕ್ರಮವಾಗಿ ಗೃಹ ಬಳಕೆ ಸಿಲಿಂಡರ್ ಮಾರಾಟ : ಆಹಾರ ಇಲಾಖೆ ಅಧಿಕಾರಿಗಳ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 6: ವಿಜಯಪುರ ನಗರದ ಹುಡ್ಕೋ ಹಾಗೂ ರಾಘವೇಂದ್ರ ಕಾಲೋನಿ ಹತ್ತಿರದಲ್ಲಿ ಗೃಹ ಬಳಕೆ ಸಿಲಿಂಡರ್ ಗಳನ್ನು ಬಳಸಿ ಅಕ್ರಮವಾಗಿ ಆಟೋಗಳಿಗೆ ತುಂಬಿಸುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ನಾಲ್ಕು ಗೃಹ ಬಳಕೆ ಸಿಲಿಂಡರ್ ಹಾಗೂ ತೂಕ ಮಾಡುವ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.ದಾಳಿಯಲ್ಲಿ ಆಹಾರ ಇಲಾಖೆ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ, ಜಲನಗರ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ಮಹೇಶ ಸಂಖ, ಪೋಲಿಸ ಸಿಬ್ಬಂದಿಗಳಾದ ವಿ.ಎಂ.ಪವಾರ, ಪಿ.ಆರ್.ರಾಠೋಡ, ಎಸ್.ವಾಯ್.ನಾಟಿಕಾರ, ಎಚ್.ಎನ್.ಪೂಜಾರಿ, ಎನ್.ಬಿ.ಚವ್ಹಾಣ,…

Read More