ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ದೇಶ ಪ್ರೇಮ ಇತರರಿಗೆ ಆದರ್ಶ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ದೇಶಪ್ರೇಮ, ಹೋರಾಟದ ಕಿಚ್ಚು ಸದಾ ಆದರ್ಶವಾಗಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆ ಮತ್ತು ಬಬಲೇಶ್ವರ ತಾಲೂಕಿನ ಕಾಖಂಡಕಿ ಬಳಿಯ ಅಗಸನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನವರ 229ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣ ನಾಡಿನ ಏಕತೆ ಮತ್ತು ಸ್ವಾಭಿಮಾನದ ಶಾಶ್ವತ ಸಂಕೇತ. ಕಿತ್ತೂರು ಸಂಸ್ಥಾನವನ್ನು…

Read More

ವಿಕಲಚೇತನರ ನೆರವಿಗೆ ಧಾವಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 15: ವಿಕಲಚೇತನರಿಗೆ ನೆರವಾಗುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಕಾನೂನು ಮಹಾವಿದ್ಯಾಲಯ ಸಭಾಂಗಣದಲ್ಲಿ ಭಾರತ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್(ಬಿ.ಪಿ.ಸಿ.ಎಲ್) ಸಿ.ಎಸ್.ಆರ್ ಯೋಜನೆಯಡಿಯಲ್ಲಿ 80ಕ್ಕೂ ಹೆಚ್ಚು ವಿಕಲಚೇತನರಿಗೆ(ದಿವ್ಯಾಂಗರಿಗೆ) ಕೃತಕ ಅಂಗಾಗಗಳು ಮತ್ತು ಶ್ರವಣ ಸಾಧನಗಳನ್ನು ವಿತರಿಸಿ ಅವರು ಮಾತನಾಡಿದರು.ಅಪಘಾತಗಳು ಮತ್ತು ಆರೋಗ್ಯ ಚಿಕಿತ್ಸೆ ಸಂದರ್ಭಗಳಲ್ಲಿ ಅಂಗವಿಕಲತೆ ಎದುರಾಗುವ ಸಾಧ್ಯತೆಗಳಿದ್ದು, ಇವುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ವಿಕಲಚೇತನರ…

Read More

ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಆದಿ ಜಾಂಬವ ಸಂಘದಿಂದ ಸಚಿವ ಎಂ.ಬಿ. ಪಾಟೀಲರಿಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಆ.15:ಕನಾ೯ಟಕ ರಾಜ್ಯ ಆದಿಜಾಂಬವ ಸಂಘ ಜಿಲ್ಲಾ ಸಮಿತಿ ವತಿಯಿಂದ ಒಳ ಮೀಸಲಾತಿ ಅತಿ ಶೀಘ್ರವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಹನುಮಂತ ಬಿರಾದಾರ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಪ್ರಭು ಖಾನಾಪುರ ಸಂಘಟನೆಯ ಪದಾಧಿಕಾರಿಗಳಾದ ಪರಶುರಾಮ ರೋಣಿಹಾಳ, ಎಂ.ಆರ್. ದೊಡಮನಿ, ಲಚಪ್ಪ ಮಾದರ, ಬೆಳಗಾವಿ ವಿಭಾಗದ ಪ್ರಚಾರ ಸಮಿತಿ ಅಧ್ಯಕ್ಷ ಎಲ್. ಎಂ. ಬೆಳ್ಳುಳ್ಳಿ, ಪರಶುರಾಮ ಚಕ್ರವರ್ತಿ, ವಿಠಲ ಕವಲಗಿ, ಸಾಬು…

Read More

ಶೀಘ್ರವೇ ವಿಜಯಪುರದಲ್ಲಿ ಉಕ್ಕಿನಹಕ್ಕಿ ಹಾರಾಟ ಆರಂಭ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 15:ನಮಗೆ ಸಿಕ್ಕಿರುವ ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು ನಾವೆಲ್ಲರೂ ಸುಖವಾಗಿದ್ದೇವೆ. ಇದನ್ನು ನಾವು ಎಂದಿಗೂ ಮರೆಯದೆ, ಆ ಹಿರಿಯರಿಗೆ ಕೃತಜ್ಞರಾಗಿರಬೇಕು ಮತ್ತು ಈ ಸಂದೇಶವನ್ನು ನಮ್ಮ ಕಿರಿಯ ತಲೆಮಾರಿಗೂ ಮುಟ್ಟಿಸಬೇಕು. ಇದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ…

Read More

ಶಿವಶರಣ ಹಡಪದ ಅಪ್ಪಣ್ಣನವರ ಕೊಡುಗೆ ಅನನ್ಯ: ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ, ವಿಜಯಪುರ, ಆ. 10: ಅಣ್ಣ ಬಸವಣ್ಣನವರ ಪರಮಾಪ್ತರಾಗಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರು ಅನೇಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನೆರವಾಗುವ ಮೂಲಕ ಸಮಾಜ ಸುಧಾರಣೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ದುರ್ಗಾದೇವಿ ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

Read More

ಮಮದಾಪೂರ ಆದರ್ಶ ಗ್ರಾಮವನ್ನಾಗಿ ರೂಪಿಸಲು ಗ್ರಾಮಸ್ಥರು ಕೈ ಜೋಡಿಸಬೇಕು: ಸಚಿವ ಎಂ.ಬಿ. ಪಾಟೀಲ್

ಸಪ್ತ ಸಾಗರ ವಾರ್ತೆ,ವಿಜಯಪುರ, ಆ. 9: ಜಿಲ್ಲೆಯ ಮಮದಾಪುರ ಬಳಿ ನಿರ್ಮಿಸಲಾಗಿರುವ ಅರಣ್ಯದ ಪ್ರಕೃತಿಯಲ್ಲಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ನೆಲೆಸಿದ್ದು, ಶ್ರೀಗಳ ಆಶಯದಂತೆ ವ್ಯಸನಮುಕ್ತ, ಜಗಳರಹಿತವಾಗಿ ಬದುಕಿ ಆದರ್ಶ ಗ್ರಾಮವನ್ನಾಗಿ ಮಾಡಲು ಈ ಭಾಗದ ಗ್ರಾಮಸ್ಥರು ಕೈ ಜೋಡಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ಶನಿವಾರ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಅಂದಾಜು ರೂ. 120 ಲಕ್ಷ ವೆಚ್ಚದಲ್ಲಿ ಹೆಸ್ಕಾಂ ನೂತನ ಶಾಖಾಧಿಕಾರಿಗಳ ಕಚೇರಿ ಕಟ್ಟಡ…

Read More

ಸಚಿವ ಎಂ.ಬಿ. ಪಾಟೀಲರಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9: ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮಸ್ಥರು ಸರಕಾರಿ ಎಂ.ಪಿ.ಎಸ್ ಶಾಲೆಯನ್ನು ಸಿ.ಎಸ್.ಆರ್ ಅನುದಾನದಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಿಸಲು ಸರಕಾರ ಆದೇಶ ಹೊರಡಿಸಿದೆ.ಈ ಹಿನ್ನೆಲಯಲ್ಲಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಶನಿವಾರ ನಗರದಲ್ಲಿರುವ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಗೃಹ ಕಚೇರಿಗೆ ಆಗಮಿಸಿ ಕೃತಜ್ಞತೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು, ಶಾಲೆಯನ್ನು ಉನ್ನತೀಕರಿಸಿರುವುದು ಸಂತಸ ತಂದಿದೆ. ಇದರಿಂದ…

Read More

ಬ್ರಹ್ಮಕುಮಾರಿ ಈಶ್ವರಿಯ ವಿವಿ ವತಿಯಿಂದ ಸಚಿವ ಎಂ.ಬಿ. ಪಾಟೀಲರಿಗೆ ರಾಖಿ ಕಟ್ಟಿದ ಸಹೋದರಿ ಶೋಭಾ

ಸಪ್ತ ಸಾಗರ ವಾರ್ತೆ, ವಿಜಯಪುರ ಆ. 9: ರಕ್ಷಾ ಬಂಧನದ ಅಂಗವಾಗಿ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದವರು ಸಚಿವ ಎಂ. ಬಿ. ಪಾಟೀಲ ಅವರಿಗೆ ರಾಖಿ ಕಟ್ಟಿ ಹಬ್ಬದ ಶುಭಾಷಯ ಕೋರಿದರು.ಶನಿವಾರ ಬೆಳಿಗ್ಗೆ ಸಚಿವರ ಗೃಹ ಕಚೇರಿಗೆ ಆಗಮಿಸಿದ ನಗರದ ಬ್ರಹ್ಮಕುಮಾರಿ‌ ಈಶ್ವರಿಯ ವಿವಿ ಪ್ರಕೃತಿ ಕಾಲನಿ ಸೇವಾ ಕೇಂದ್ರ ಸಂಚಾಲಕಿ ಶೋಭಾ‌ ಅವರು ಸಚಿವರಿಗೆ ರಾಖಿ‌ ಕಟ್ಟಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಪ್ರೇಮ, ವಿಶ್ವಾಸ ಮತ್ತು ರಕ್ಷಣೆಯ ಬಾಂಧವ್ಯವನ್ನು ಪ್ರತಿಬಿಂಬಿಸುವ ಪವಿತ್ರ ಹಬ್ಬ ಸಹೋದರ–ಸಹೋದರಿಯರ ನಡುವಿನ ಆತ್ಮೀಯ…

Read More