ಗ್ರಾಮೀಣ ಭಾಗದಲ್ಲಿ ನೀರಾವರಿ ಜೊತೆಗೆ ಗುಣಮಟ್ಟದ ವಿದ್ಯುತ್ ಹಾಗೂ ಶಿಕ್ಷಣ ಒದಗಿಸಲು ಬದ್ಧ: ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 19:ಗ್ರಾಮೀಣ ಭಾಗದಲ್ಲಿ ನೀರಾವರಿ ಜೊತೆಗೆ ಗುಣಮಟ್ಟದ ವಿದ್ಯುತ್ ಹಾಗೂ ಶಿಕ್ಷಣ ಒದಗಿಸಲು ಕಾರ್ಯೋನ್ಮುಖನಾಗಿದ್ದೇನೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿಯಲ್ಲಿ ಚಂದ್ರಗಿರಿ ಸಿದ್ರಾಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ನೂರಾರು ವರ್ಷಗಳ ಇತಿಹಾಸ ಹೊಂದಿರುವ ಈ ಜಾತ್ರೆಗೆ ನಮ್ಮ ತಂದೆಯವರ ಕಾಲದಿಂದಲೂ ಬರುತ್ತಿದ್ದೇವೆ. ದೇವರು, ಶ್ರೀಗಳು ಮತ್ತು ಗ್ರಾಮಸ್ಥರ ಆಶೀರ್ವಾದದಿಂದ ಜಲಸಂಪನ್ಮೂಲ‌ ಸಚಿವನಾಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ…

Read More

ವಚನ ಸಾಹಿತ್ಯ ಅನುವಾದಕ್ಕೆ 5 ಕೋಟಿ ನೆರವು: ಸಚಿವ ಎಂ.ಬಿ. ಪಾಟೀಲ ಭರವಸೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 15: ಬಸವಾದಿ ಶರಣರು ಮತ್ತು ಅವರ ವಚನ ಸಾಹಿತ್ಯವನ್ನು ವಿಶ್ವದ ನಾನಾ ಭಾಷೆಗಳಿಗೆ ಅನುವಾದಿಸಿ ಪ್ರಸಾರ ಮಾಡುವ ಯೋಜನೆ ಪೂರ್ಣಗೊಳಿಸಲು ರೂ. 5 ಕೋ. ಅನುದಾನ ನೀಡುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಗ್ರಂಥಾಲಯ ಸಭಾಂಗಣದಲ್ಲಿ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಡಾ….

Read More

ಅರಸು ಮನೆತನ, ಆಡಳಿತಗಾರರಿಂದ ಕನ್ನಡ ಭಾಷೆಯ ಸಾಹಿತ್ಯ ಮತ್ತು ಸಂಸ್ಕೃತಿ ಹಾಗೂ ಅಸ್ಮಿತತೆಗೆ ಅಮೂಲ್ಯ ಕೊಡುಗೆ: ಸಚಿವ ಎಂ. ಬಿ. ಪಾಟೀಲ್

The royal family and rulers have made invaluable contributions to the Kannada language, literature, culture, and identity: Minister M. B. Patil.

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ದೇಶ ಪ್ರೇಮ ಇತರರಿಗೆ ಆದರ್ಶ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ದೇಶಪ್ರೇಮ, ಹೋರಾಟದ ಕಿಚ್ಚು ಸದಾ ಆದರ್ಶವಾಗಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆ ಮತ್ತು ಬಬಲೇಶ್ವರ ತಾಲೂಕಿನ ಕಾಖಂಡಕಿ ಬಳಿಯ ಅಗಸನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನವರ 229ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣ ನಾಡಿನ ಏಕತೆ ಮತ್ತು ಸ್ವಾಭಿಮಾನದ ಶಾಶ್ವತ ಸಂಕೇತ. ಕಿತ್ತೂರು ಸಂಸ್ಥಾನವನ್ನು…

Read More

ವಿಕಲಚೇತನರ ನೆರವಿಗೆ ಧಾವಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 15: ವಿಕಲಚೇತನರಿಗೆ ನೆರವಾಗುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಕಾನೂನು ಮಹಾವಿದ್ಯಾಲಯ ಸಭಾಂಗಣದಲ್ಲಿ ಭಾರತ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್(ಬಿ.ಪಿ.ಸಿ.ಎಲ್) ಸಿ.ಎಸ್.ಆರ್ ಯೋಜನೆಯಡಿಯಲ್ಲಿ 80ಕ್ಕೂ ಹೆಚ್ಚು ವಿಕಲಚೇತನರಿಗೆ(ದಿವ್ಯಾಂಗರಿಗೆ) ಕೃತಕ ಅಂಗಾಗಗಳು ಮತ್ತು ಶ್ರವಣ ಸಾಧನಗಳನ್ನು ವಿತರಿಸಿ ಅವರು ಮಾತನಾಡಿದರು.ಅಪಘಾತಗಳು ಮತ್ತು ಆರೋಗ್ಯ ಚಿಕಿತ್ಸೆ ಸಂದರ್ಭಗಳಲ್ಲಿ ಅಂಗವಿಕಲತೆ ಎದುರಾಗುವ ಸಾಧ್ಯತೆಗಳಿದ್ದು, ಇವುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ವಿಕಲಚೇತನರ…

Read More

ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಆದಿ ಜಾಂಬವ ಸಂಘದಿಂದ ಸಚಿವ ಎಂ.ಬಿ. ಪಾಟೀಲರಿಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಆ.15:ಕನಾ೯ಟಕ ರಾಜ್ಯ ಆದಿಜಾಂಬವ ಸಂಘ ಜಿಲ್ಲಾ ಸಮಿತಿ ವತಿಯಿಂದ ಒಳ ಮೀಸಲಾತಿ ಅತಿ ಶೀಘ್ರವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಹನುಮಂತ ಬಿರಾದಾರ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಪ್ರಭು ಖಾನಾಪುರ ಸಂಘಟನೆಯ ಪದಾಧಿಕಾರಿಗಳಾದ ಪರಶುರಾಮ ರೋಣಿಹಾಳ, ಎಂ.ಆರ್. ದೊಡಮನಿ, ಲಚಪ್ಪ ಮಾದರ, ಬೆಳಗಾವಿ ವಿಭಾಗದ ಪ್ರಚಾರ ಸಮಿತಿ ಅಧ್ಯಕ್ಷ ಎಲ್. ಎಂ. ಬೆಳ್ಳುಳ್ಳಿ, ಪರಶುರಾಮ ಚಕ್ರವರ್ತಿ, ವಿಠಲ ಕವಲಗಿ, ಸಾಬು…

Read More

ಶೀಘ್ರವೇ ವಿಜಯಪುರದಲ್ಲಿ ಉಕ್ಕಿನಹಕ್ಕಿ ಹಾರಾಟ ಆರಂಭ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 15:ನಮಗೆ ಸಿಕ್ಕಿರುವ ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು ನಾವೆಲ್ಲರೂ ಸುಖವಾಗಿದ್ದೇವೆ. ಇದನ್ನು ನಾವು ಎಂದಿಗೂ ಮರೆಯದೆ, ಆ ಹಿರಿಯರಿಗೆ ಕೃತಜ್ಞರಾಗಿರಬೇಕು ಮತ್ತು ಈ ಸಂದೇಶವನ್ನು ನಮ್ಮ ಕಿರಿಯ ತಲೆಮಾರಿಗೂ ಮುಟ್ಟಿಸಬೇಕು. ಇದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ…

Read More

ಶಿವಶರಣ ಹಡಪದ ಅಪ್ಪಣ್ಣನವರ ಕೊಡುಗೆ ಅನನ್ಯ: ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ, ವಿಜಯಪುರ, ಆ. 10: ಅಣ್ಣ ಬಸವಣ್ಣನವರ ಪರಮಾಪ್ತರಾಗಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರು ಅನೇಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನೆರವಾಗುವ ಮೂಲಕ ಸಮಾಜ ಸುಧಾರಣೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ದುರ್ಗಾದೇವಿ ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

Read More