ಮಹಾಪೌರರಾಗಿ ಎಂ.ಎಸ್. ಕರಡಿ, ಉಪ ಮಹಾಪೌರರಾಗಿ ಸುಮಿತ್ರಾ ಜಾಧವ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 11: ವಿಜಯಪುರ ಮಹಾನಗರ ಪಾಲಿಕೆ ಮಹಾಪೌರರಾಗಿ ಎಂ.ಎಸ್.ಕರಡಿ ಹಾಗೂ ಉಪ ಮಹಾಪೌರರಾಗಿ ಸುಮಿತ್ರಾಜಾಧವ ಆಯ್ಕೆಯಾಗಿದ್ದಾರೆ.ಬೆಳಗಾವಿ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆನವರ ವಿಜಯಪುರ ಮಹಾನಗರ ಪಾಲಿಕೆಯ 22ನೇ ಮಹಾಪೌರ ಹಾಗೂ ಉಪ ಮಹಾಪೌರರ ಆಯ್ಕೆಯ ಚುನಾವಣೆ ಫಲಿತಾಂಶವನ್ನು ಸೋಮವಾರ ಅಧಿಕೃತವಾಗಿ ಘೋಷಿಸಿದರು.ಜನೆವರಿ, ಫೆಬ್ರವರಿ ತಿಂಗಳಲ್ಲಿ ನಡೆದ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ ಚುನಾವಣೆ ಫಲಿತಾಂಶವನ್ನು ಘೋಷಣೆ ಮಾಡಲು ಈ ಮುಂಚೆ ಆ.7ರಂದು ಸಭೆ ನಿಗದಿಪಡಿಸಲಾಗಿತ್ತು. ನಂತರ ಈ ದಿನಾಂಕವನ್ನು ಆ. 11ಕ್ಕೆ…

Read More