
ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ನಿವ್ವಳ ಲಾಭ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 14 : ವಿಜಯಪುರದ ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ೩೦,೭೫,೧೮೯ ರೂ. ನಿವ್ವಳ ಲಾಭಗಳಿಸುವ ಮೂಲಕ ಪ್ರಗತಿಯತ್ತ ದಾಪುಗಾಲು ಇರಿಸಿದೆ ಎಂದು ಶ್ರೀ ಮಹಾಲಕ್ಷ್ಮೀಸಹಕಾರಿ ಬ್ಯಾಂಕ್ ಅಧ್ಯಕ್ಷ ಮುಕುಂದ ಕುಲಕರ್ಣಿ ಪ್ರಕಟಿಸಿದರು.ವಿಜಯಪುರದ ಶ್ರೀ ಸಂಗನ ಬಸವ ಮಂಗಲ ಕಾರ್ಯಾಲಯದಲ್ಲಿ ನಡೆದ ಶ್ರೀ ಮಹಾಲಕ್ಷೀ ಸಹಕಾರಿ ಬ್ಯಾಂಕ್ ೯೫ ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಬ್ಯಾಂಕಿನ ಪ್ರಗತಿಯನ್ನು ವಿಶ್ಲೇಷಿಸಿದ ಅವರು, ಬ್ಯಾಂಕ್ ದಿನದಿಂದ ದಿನಕ್ಕೆ…